Advertisement

ಆರ್ ಆರ್ ನಗರ ಕ್ಷೇತ್ರ ಚುನಾವಣೆ ಮುಂದೂಡಿಕೆ, ಕಾರಣ ಏನು?

06:47 PM May 11, 2018 | Sharanya Alva |

ಬೆಂಗಳೂರು: ವೋಟರ್ ಐಡಿ ಪತ್ತೆ ಪ್ರಕರಣದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ಮುನಿರತ್ನ ಸ್ಪರ್ಧಿಸುತ್ತಿದ್ದ ಆರ್.ಆರ್.ನಗರ ಕ್ಷೇತ್ರ ಚುನಾವಣೆಯನ್ನು ಮುಂದೂಡಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಸಂಜೀವ್ ಕುಮಾರ್ ತಿಳಿಸಿದ್ದಾರೆ.

Advertisement

ಶನಿವಾರ ಕರ್ನಾಟಕ ವಿಧಾನಸಭಾ ಚುನಾವಣೆಗಾಗಿ ಮತದಾನ ನಡೆಯಲಿದೆ. ಆದರೆ ಆರ್ .ಆರ್.ನಗರ ಕ್ಷೇತ್ರದ ಚುನಾವಣೆ ಮೇ28ರಂದು ನಡೆಯಲಿದ್ದು, ಮೇ 31ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಿದರು

Advertisement

Udayavani is now on Telegram. Click here to join our channel and stay updated with the latest news.

Next