Advertisement
ಗುರುವಾರ ಶಾರದ ದೇವಸ್ಥಾನಕ್ಕೆ ಭೇಟಿ ನೀಡಿದ ಮೋಹನ್ ಭಾಗವತ್ ಶಾರದ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಹಿರಿಯ ಶ್ರೀಗಳಾದ ಭಾರತೀತೀರ್ಥ ಶ್ರೀಗಳು ಹಾಗೂ ಕಿರಿಯ ಶ್ರೀ ವಿಧುಶೇಖರ ಸ್ವಾಮೀಜಿಯನ್ನು ಭೇಟಿ ಮಾಡಿ ಒಂದೂವರೆ ಗಂಟೆಗಳ ಕಾಲ ಚರ್ಚಿಸಿದರು. ಭಾಗವತ್ ಅವರ ಜತೆ ಐವರು ಸದಸ್ಯರು ಭಾಗಿಯಾಗಿದ್ದು, ರಾಮ ಮಂದಿರ ಉದ್ಘಾಟನೆಗೆ ಶ್ರೀಗಳನ್ನು ಆಹ್ವಾನ ನೀಡಲು ಬಂದಿರಬಹುದೆಂದು ಹೇಳಲಾಗುತ್ತಿದೆ. Advertisement
RSS ಸರಸಂಘಚಾಲಕ್ ಮೋಹನ್ ಭಾಗವತ್ ಶೃಂಗೇರಿ ಭೇಟಿ
07:55 PM Oct 06, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.