Advertisement
ಅವರು ನದಿ ನೀರಿನಲ್ಲಿ ಸ್ನಾನ ಮಾಡಲು ಬಂದಿದ್ದನ್ನು ಕಂಡವರು ಬಳಿಕ ಕಾಣೆಯಾದ ಹಿನ್ನೆಲೆಯಲ್ಲಿ ಸ್ಥಳೀಯ ರಿಗೆ ಮಾಹಿತಿ ನೀಡಿದ್ದರು. ಸ್ಥಳೀಯ ಈಜು ಗಾರರು ಹುಡುಕಾಡಿ ದಾಗ ಮೃತದೇಹ ಪತ್ತೆಯಾಗಿದೆ. ಮೃತರು ಪತ್ನಿ, ಪುತ್ರ ನನ್ನು ಅಗಲಿದ್ದಾರೆ.ಅವರು ತನ್ನ ದ್ವಿಚಕ್ರ ವಾಹನವನ್ನು ದೇವಸ್ಥಾನದ ಮುಂದೆ ನಿಲ್ಲಿಸಿ ನದಿಯ ಕಡೆಗೆ ಹೋಗಿದ್ದರು. ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.