Advertisement

ಮಡಿಕೇರಿ: ಅಗ್ನಿ ಆಕಸ್ಮಿಕ…ರಬ್ಬರ್‌ ಹಾಳೆಗಳು ಬೆಂಕಿಗಾಹುತಿ

01:05 AM Jan 03, 2023 | Team Udayavani |

ಮಡಿಕೇರಿ: ಅಗ್ನಿ ಆಕಸ್ಮಿಕದಿಂದ ರಬ್ಬರ್‌ ಹಾಳೆಗಳು ಬೆಂಕಿಗಾಹುತಿಯಾದ ಘಟನೆ ಮಡಿಕೇರಿ ತಾಲೂಕಿನ ಚೆಂಬು ಗ್ರಾಮದಲ್ಲಿ ನಡೆದಿದೆ.

Advertisement

ಸ್ಥಳೀಯ ಕೃಷಿಕ ಸೂರಜ್‌ ಹೊಸೂರು ಅವರ ಮನೆಯಲ್ಲಿ ರಬ್ಬರ್‌ ಹಾಳೆಗಳ ದಾಸ್ತಾನು ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡು ಈ ಅನಾಹುತ ಸಂಭವಿಸಿದೆ. ಒಂದೂವರೆ ಲಕ್ಷ ರೂ.ಗೂ ಅಧಿಕ ಮೌಲ್ಯದ ರಬ್ಬರ್‌ ಹಾಳೆಗಳು ಸುಟ್ಟು ಕರಕಲಾಗಿದ್ದು, ಯಂತ್ರಗಳಿಗೂ ಹಾನಿಯಾಗಿದೆ. ಪೊಲೀಸರು ಹಾಗೂ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಇದನ್ನೂ ಓದಿ: ಮಾಲೆಗಾಂವ್‌ ಸ್ಫೋಟ: ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್‌

Advertisement

Udayavani is now on Telegram. Click here to join our channel and stay updated with the latest news.

Next