Advertisement

ವಿಶ್ವಸಂಸ್ಥೆಗೆ ಕಾಯಂ ಪ್ರತಿನಿಧಿಯಾಗಿ ರುಚಿರಾ ಕಂಬೋಜ್‌ ನೇಮಕ

10:29 PM Jun 21, 2022 | Team Udayavani |

ನವದೆಹಲಿ: ಹಿರಿಯ ರಾಜತಾಂತ್ರಿಕ ಅಧಿಕಾರಿಯಾಗಿರುವ ರುಚಿರಾ ಕಂಬೋಜ್‌ ಅವರನ್ನು ವಿಶ್ವಸಂಸ್ಥಗೆ ಭಾರತದ ಕಾಯಂ ಪ್ರತಿನಿಧಿಯಾಗಿ ಮಂಗಳವಾರ ನೇಮಕ ಮಾಡಲಾಗಿದೆ.

Advertisement

ಭಾರತೀಯ ವಿದೇಶಾಂಗ ಸೇವೆ(ಐಎಫ್ಎಸ್‌)ಯ 1987ರ ಬ್ಯಾಚ್‌ನ ಅಧಿಕಾರಿಯಾಗಿರುವ ರುಚಿರಾ ಸದ್ಯ ಭೂತಾನ್‌ನಲ್ಲಿ ಭಾರತದ ರಾಯಭಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಪ್ರಸ್ತುತ ಶಾಶ್ವತ ಸದಸ್ಯರಾಗಿರುವ ಟಿ.ಎಸ್‌.ತಿರುಮೂರ್ತಿ ಅವರ ಸ್ಥಾನವನ್ನು ರುಚಿರಾ ತುಂಬಲಿದ್ದಾರೆ.

ಶೀಘ್ರವೇ ಅವರು ಶಾಶ್ವತ ಸದಸ್ಯೆಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next