Advertisement
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನೂತನ ವಿಮಾನಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಹ್ಲಾದ ಜೋಷಿ, ಹುಬ್ಬಳ್ಳಿ-ದಿಲ್ಲಿ ನಡುವೆ ನೇರ ವಿಮಾನ ಸೌಲಭ್ಯ ಬೇಕೆಂಬ ಉತ್ತರ ಕರ್ನಾಟಕದ ಜನರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ. ಈ ಭಾಗದ ಪ್ರಗತಿಯ ದೃಷ್ಟಿಯಿಂದ ಇದು ಮಹತ್ವದ ಮೈಲುಗಲ್ಲಾಗಿದೆ.
Advertisement
ದಿಲ್ಲಿ –ಹುಬ್ಬಳ್ಳಿ ನಡುವೆ ನಿತ್ಯ ವಿಮಾನ ಸೇವೆಗೆ ಚಾಲನೆ
12:11 AM Nov 15, 2022 | Team Udayavani |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.