Advertisement

ರಾಯಚೂರು: ಕಿಟ್ ಗಾಗಿ ಕಾರ್ಮಿಕ ಇಲಾಖೆ ಎದುರು ನೂಕುನುಗ್ಗಲು!

11:25 AM Jul 10, 2021 | Team Udayavani |

ರಾಯಚೂರು: ಕೋವಿಡ್ 19 ಎರಡನೇ ಅಲೆ ಸಂಕಷ್ಟಕ್ಕೆ ಸಿಲುಕಿದ ಕಾರ್ಮಿಕರ ನೆರವಿಗಾಗಿ ಕಾರ್ಮಿಕ ಇಲಾಖೆ ಕಿಟ್ ವಿತರಣೆ ಮಾಡುತ್ತಿದ್ದು, ಶುಕ್ರವಾರ ಬೆಳಗ್ಗೆ ಕಿಟ್ ಗಾಗಿ ನೂಕುನುಗ್ಗಲು ಏರ್ಪಟ್ಟಿದೆ.

Advertisement

ಸಾವಿರಾರು ಸಂಖ್ಯೆಯಲ್ಲಿ ಕಾರ್ಮಿಕರು ಆಗಮಿಸಿದ ಹಿನ್ನೆಲೆಯಲ್ಲಿ ಸಮಸ್ಯೆ ಎದುರಾಗಿದೆ. ಕಾರ್ಮಿಕರು ಗುಂಪುಗೂಡಿದ್ದು, ಕೋವಿಡ್ ನಿಯಮಗಳನ್ನು ಸಂಪೂರ್ಣ ಉಲ್ಲಂಫನೆಯಾಗಿದೆ.

ಇದನ್ನೂ ಓದಿ:ಸತ್ಯದ ಪರವಾಗಿ ನಿಂತಾಗ, ಬಹಳಷ್ಟು ಶತ್ರುಗಳು ಹುಟ್ಟಿಕೊಳ್ಳುತ್ತಾರೆ: ಸುಮಲತಾ

ಇದರಿಂದ ಪೊಲೀಸರು ಲಾಠಿ ಪ್ರಹಾರ ನಡೆಸುವ ಮೂಲಕ ಕಾರ್ಮಿಕರನ್ನು ಚದುರಿಸುವ ಪ್ರಯತ್ನ ಮಾಡಿದರು. ಪರಿಸ್ಥಿತಿ ತಹಬಂದಿಗೆ ತರಲು ಸಾಕಷ್ಟು ಪ್ರಯತ್ನ ನಡೆಸಿದ್ದು ಇನ್ನೂ ಕಾರ್ಮಿಕರು ಸ್ಥಳದಿಂದ ಹೋಗಿಲ್ಲ.

Advertisement
Advertisement

Udayavani is now on Telegram. Click here to join our channel and stay updated with the latest news.

Next