Advertisement

ಸಿಡಿ ಪ್ರಕರಣ : ಋಷಿಕುಮಾರ ಸ್ವಾಮೀಜಿಗೆ ಕೊಲೆ ಬೆದರಿಕೆ : ಪೊಲೀಸರಿಗೆ ದೂರು!

05:32 PM Apr 05, 2021 | Team Udayavani |

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಳಿಕಾ ಮಠದ ಋಷಿಕುಮಾರ ಸ್ವಾಮೀಜಿ ಅವರಿಗೆ ಕೊಲೆ ಬೆದರಿಕೆ ಬಂದಿದೆಯಂತೆ. ಇದೇ ಹಿನ್ನೆಲೆಯಲ್ಲಿ ತಮಗೆ ರಕ್ಷಣೆ ಕೊಡಬೇಕೆಂದು ನಗರ ಪೊಲೀಸ್ ಆಯುಕ್ತ ಕಮಲ ಪಂಥ್ ಬಳಿ ಮನವಿ ಮಾಡಿದ್ದಾರೆ.

Advertisement

ನೀವು ರಮೇಶ್ ಜಾರಕಿಹೊಳಿ ಪರವಾಗಿ ಮಾತನಾಡಿದ್ದೀರಿ. ಮುಂಬರುವ ಅಮಾವಾಸ್ಯೆಗೆ ನಿಮ್ಮನ್ನು ಮುಗಿಸುತ್ತೇವೆ ಎಂದು ಕೊಲೆ ಬೆದರಿಕೆಯನ್ನು ಹಾಕಲಾಗಿದೆಯಂತೆ.

ಇದೇ ಕಾರಣಕ್ಕೆ ನನಗೆ ನೀವು ಅಗತ್ಯ ಭದ್ರತೆಯನ್ನು ನೀಡಬೇಕು ಎಂದು ಋಷಿಕುಮಾರ ಸ್ವಾಮೀಜಿಯವರು ನಗರ ಪೊಲೀಸ್ ಆಯುಕ್ತರ ಮೊರೆ ಹೋಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next