Advertisement

ಹಲವರು ಹಗಲು ಕನಸು ಕಾಣುತ್ತಿದ್ದಾರೆ: ಎಸ್.ಕೆ. ಕೃಷ್ಣ

12:46 PM Dec 03, 2019 | keerthan |

ಬೆಂಗಳೂರು: ಕಾಂಗ್ರೆಸ್- ಜೆಡಿಎಸ್ ನಾಯಕರ ಮರು ಮೈತ್ರಿ ಹೇಳಿಕೆಗಳು ಹಗಲುಗನಸು. ಇದೆಲ್ಲಾ ನಾಟಕ, ಇದರಿಂದ  ಬಿಜೆಪಿ ಕಾರ್ಯಕರ್ತರು ಇನ್ನಷ್ಟು ಶ್ರಮ ಹಾಕಲಿದ್ದು, ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಕೆ. ಕೃಷ್ಣ ಹೇಳಿದರು.

Advertisement

ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಮಾತನಾಡಿದ ಅವರು, ಹಲವರು ಹಲವು  ಹಗಲುಗನಸು ಕಾಣುತ್ತಿದ್ದಾರೆ. ನಮಗೆ ಸ್ಪಷ್ಟ ಬಹುಮತ ಸಿಗುವ ವಿಶ್ವಾಸವಿದೆ ಎಂದು ತಿಳಿಸದರು.

ಬಿಜೆಪಿ ಸರ್ಕಾರ ಬೀಳಿಸಲ್ಲ ಎಂದು ಎಚ್. ಡಿ. ದೇವೇಗೌಡರ ಹೇಳಿಕೆ ಸ್ವಾಗತಿಸುವುದಾಗಿ ಹೇಳಿದ ಎಸ್.ಎಂ. ಕೃಷ್ಣ ಅವರು ಇನ್ನೊಂದು ಪ್ರಶ್ನೆಗೆ ಸರ್ಕಾರ ಬೀಳಿಸಲು ಶಕ್ತಿ ಬೇಕಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next