Advertisement
ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ನದಿ, ಜಲಪಾತಗಳು, ಭೂ ಕುಸಿತದ ಪ್ರಕರಣಗಳು ಹೆಚ್ಚಾಗಿದ್ದು, ಅಪಾಯವಿರುವುದರಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಪ್ರವಾಸಿಗರಲ್ಲಿ ಮನವಿ ಮಾಡಿದ್ದಾರೆ.
Related Articles
Advertisement
ತುಂಗಾ ನದಿ ಅಬ್ಬರಕ್ಕೆ ನದಿ ಪಾತ್ರದ ಗದ್ದೆ-ತೋಟಗಳು ಜಲಾವೃತಗೊಂಡಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ನರಸೀಪುರ, ಹರಿಹರಪುರ ಗ್ರಾಮದಲ್ಲಿ ನಡೆದಿದೆ.
ಈ ಗ್ರಾಮದಲ್ಲಿ ನೂರಾರು ಎಕರೆ ಭತ್ತದ ಗದ್ದೆ, ಅಡಿಕೆ ತೋಟಗಳು ಮುಳುಗಡೆಯಾಗಿದ್ದು, ಭತ್ತ ನಾಟಿ ಮಾಡಿದ್ದ ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿವೆ. ಭಾರೀ ಮಳೆಯಿಂದಾಗಿ ನದಿ ಸಮೀಪದ ರೈತರು ಕಂಗಾಲಾಗಿದ್ದಾರೆ.