Advertisement

ನರಗುಂದ: ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಎಸ್. ಆರ್. ಪಾಟೀಲ್

12:59 PM Aug 23, 2020 | keerthan |

ನರಗುಂದ (ಗದಗ): ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್. ಆರ್. ಪಾಟೀಲ್ ಮಲಪ್ರಭಾ ನೆರೆ ಪೀಡಿತ ನರಗುಂದ ತಾಲೂಕಿನ ಕೊಣ್ಣೂರು ಹಾಗೂ ಲಖಮಾಪೂರ ಗ್ರಾಮಗಳಿಗೆ ರವಿವಾರ ಭೇಟಿ‌ ನೀಡಿದರು.

Advertisement

ಪ್ರವಾಹ ಸಂತ್ರಸ್ಥರ ಸಮಸ್ಯೆ ಆಲಿಸಿದರು. ನಂತರ ಗ್ರಾಮದ ಸಂಪೂರ್ಣ ಸ್ಥಳಾಂತರಕ್ಕೆ ಸರಕಾರದ ಮಟ್ಟದಲ್ಲಿ ಒತ್ತಾಯಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಜುಗೌಡ ಪಾಟೀಲ್, ತಾ.ಪಂ. ಅಧ್ಯಕ್ಷ ಆರ್. ಆರ್. ತಿಮ್ಮರಡ್ಡಿ ಮುಖಂಡರಾದ ಪ್ರಕಾಶಗೌಡ ತಿರಕನಗೌಡ್ರ ತಹಶೀಲ್ದಾರ್ ಅಧಿಕಾರಿಗಳು ಮುಖಂಡರು ಇದ್ದರು.

ಇದನ್ನೂ ಓದಿ: ಕುಂದಾಪುರ: ಆರೋಗ್ಯ ಸಿಬ್ಬಂದಿಗಳ ಎಡವಟ್ಟು, ಸ್ಮಶಾನದಲ್ಲಿ ಮೃತದೇಹ ಅದಲು ಬದಲು! 

Advertisement
Advertisement

Udayavani is now on Telegram. Click here to join our channel and stay updated with the latest news.

Next