Advertisement

ತಮಿಳುನಾಡಿನ ಪುಂಡಪೋಕರಿಗಳು ಮೈಸೂರಿಗೆ ಬಂದು ಕ್ರೈಂ ಮಾಡುತ್ತಾರೆಂದರೆ ಏನರ್ಥ?: ಸೋಮಶೇಖರ್

12:17 PM Aug 31, 2021 | Team Udayavani |

ಮೈಸೂರು: ಆರೋಪಿಗಳಿಗೆ ಕೃತ್ಯ ಎಸಗಲು ಮೈಸೂರು ಕೇಂದ್ರ ಸ್ಥಾನ ಎಂದು ವರದಿಯಾಗಿದೆ. ಇದನ್ನು ನಾನು ಗಂಭೀರವಾಗಿ ಪರಿಗಣಿಸಿದ್ದೇನೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಮಿಳುನಾಡಿನ ಪುಂಡ‌ ಪೋಕರಿಗಳು ಇಷ್ಟು ಸುಲಭವಾಗಿ ಮೈಸೂರಿಗೆ ಬಂದು ಕ್ರೈಂ ಮಾಡಿ ಹೋಗುತ್ತಾರೆಂದರೆ ಏನರ್ಥ? ಈ ಬಗ್ಗೆ ಕಠಿಣ ಕ್ರಮಗಳು ಅನಿವಾರ್ಯ ಎಂದರು.

ಪೊಲೀಸರ ಸಭೆಯಲ್ಲಿ ಈ ವಿಚಾರದ ಬಗ್ಗೆ ವಿಸ್ತೃತ ಚರ್ಚೆ ಮಾಡುತ್ತೇನೆ. ಅಪರಾಧ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಇದನ್ನೂ ಓದಿ:ನಡತೆಯ ಬಗ್ಗೆ ಸಂಶಯದಿಂದ ಪತ್ನಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ!

Advertisement

Udayavani is now on Telegram. Click here to join our channel and stay updated with the latest news.

Next