Advertisement
ಗುರುವಾರ ಸುದ್ದಿಗಾರರೊಂದಿಗೆ ಮಾಡತನಾಡಿದ ಡಿಸಿಎಂ ನನಗೆ ತ್ಯಾಗ ಹೊಸತೇನಲ್ಲ. ನಾನು 8 ವರ್ಷಗಳ ಕಾಲ ಪಕ್ಷ ಅಧಿಕಾರದಲ್ಲಿರುವ ವೇಳೆ ಪಕ್ಷದ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ನನಗೆ ತ್ಯಾಗ ಅನ್ನುವುದು ಹೊಸತೇನಲ್ಲ .ಪಕ್ಷ ಏನು ತೀರ್ಮಾನ ಕೈಗೊಳ್ಳುತ್ತದೆ ಅದಕ್ಕೆ ನಾವೆಲ್ಲರೂ ಬದ್ಧರಿದ್ದೇವೆ ಎಂದರು.
Related Articles
Advertisement
ಖಾತೆ ಹಂಚಿಕೆ ಹಗ್ಗ ಜಗ್ಗಾಟಕ್ಕೆ ಸಂಬಂಧಿಸಿ ಬುಧವಾರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ನೇತೃತ್ವ ದಲ್ಲಿ ನಡೆದ ಸಭೆ ವಿಫಲವಾಗಿದ್ದು ಹೈಕಮಾಂಡ್ ಯಾವ ತೀರ್ಮಾನ ಕೈಗೊಳ್ಳುತ್ತದೆ ಕಾದು ನೋಡಬೇಕಿದೆ.