Advertisement
ತಾಲೂಕಿನ ಸುಗಟೂರು ಗ್ರಾಮದಲ್ಲಿ ತ್ರಿಪುರ ಯುವ ವಿಕಾಸಕೇಂದ್ರ, ನವದೆಹಲಿಯ ರಾಷ್ಟ್ರೀಯ ಯುವಯೋಜನೆ, ಸುಂದರಲಾಲ್ ಬಹುಗುಣ ಇಕೋ ಕ್ಲಬ್ಗಳ ಆಶ್ರಯದಲ್ಲಿ ಹಮ್ಮಿ ಕೊಳ್ಳಲಾಗಿದ್ದ ಸದ್ಭಾವನಾ ಯಾತ್ರೆಯ ಗ್ರಾಮ ಮೆರವಣಿಗೆಗೆ ಹಸಿರು ನಿಶಾನೆ ತೋರಿ ಮಾತನಾಡಿದರು.
Related Articles
Advertisement
ಈಗಾಗಲೇ 8 ರಾಜ್ಯಗಳ 20 ಕ್ಕೂ ಹೆಚ್ಚು ಸ್ಥಳಗಳಲ್ಲಿಯಾತ್ರೆ ಸಂಚರಿಸಿದ್ದು ಕನ್ನಡದ ನೆಲದಲ್ಲಿ ನೀಡಿರುವ ಪ್ರೀತಿ, ವಿಶ್ವಾಸವು ಇನ್ನೆಲ್ಲಿಯೂ ಸಿಕ್ಕಿಲ್ಲ.ಇಲ್ಲಿನ ಜನರ ಸಂಸ್ಕೃತಿ, ಸಂಸ್ಕಾರವು ಜಾಗತಿಕ ಮನ್ನಣೆ ಪಡೆದಿದೆ ಎಂದರು.
ಇದನ್ನೂ ಓದಿ :
ತೆಲಂಗಾಣ ರಾಜ್ಯದ ರಾಷ್ಟ್ರೀಯ ಯುವ ಯೋಜನೆಯ ಅಧ್ಯಕ್ಷ ಕೆ.ಯಾದವರಾಜು ಮಾತನಾಡಿದರು. ಸುಂದರಲಾಲ್ ಇಕೋ ಕ್ಲಬ್ ನ ಸಂಚಾಲಕ ಎಚ್.ಎಸ್.ರುದ್ರೇಶಮೂರ್ತಿ, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಆಂಜಿನೇಯ, ರಾಷ್ಟ್ರೀಯ ಯುವ ಯೋಜನೆಯ ರಾಜ್ಯ ಸಂಯೋಜಕ ವಿ. ಪ್ರಶಾಂತ್, ಎಸ್ಡಿಎಂಸಿ ಅಧ್ಯಕ್ಷ ಎಂ.ಶಂಕರಪ್ಪ, ಉಪಾಧ್ಯಕ್ಷ ಜಗದೀಶ್, ಸದಸ್ಯ ನಾರಾಯಣ ಸ್ವಾಮಿ, ಗ್ರಾಪಂ ಸದಸ್ಯ ಸತೀಶ್, ನಾಗರಾಜು, ನಾರಾಯಣಸ್ವಾಮಿ, ಸದಸ್ಯೆ ಇಂದಿರಾ ಶಿವಶಂಕರಪ್ಪ, ಶಾಂತಮ್ಮ ದೇವರಾಜು, ಮಾಜಿ ಸದಸ್ಯ ಎನ್.ಅಶ್ವತ್ಥಪ್ಪ, ಮಾಜಿ ಸದಸ್ಯೆ ಭಾಗ್ಯಮ್ಮ ಅರುಣ್ ಕುಮಾರ್, ದೊಡ್ಡಮುನಿವೆಂಕಟಶೆಟ್ಟಿ, ಎನ್ಎಸ್ ಎಸ್ ಸ್ವಯಂ ಸೇವಕರು, ಗ್ರಾಮಸ್ಥರು ಉಪಸ್ಥಿತರಿದ್ದರು.