Advertisement

ಲುಬ್ಲಿಯಾನಾ ತಲುಪಿದ ಸದ್ಗುರು ಮಣ್ಣು ಉಳಿಸಿ ಅಭಿಯಾನ

11:50 PM Mar 29, 2022 | Team Udayavani |

ಲುಬ್ಲಿಯಾನಾ: ಈಶಾ ಫೌಂಡೇಶನ್‌ನ ಸಂಸ್ಥಾಪಕರಾಗಿರುವ ಸದ್ಗುರು ಜಗ್ಗಿ ವಾಸುದೇವ ಅವರು “ಮಣ್ಣು ಉಳಿಸಿ’ ಅಭಿಯಾನದ ಭಾಗವಾಗಿ ಮಂಗಳವಾರ ಸ್ಲೊವೇನಿಯಾದ ರಾಜಧಾನಿ ಲುಬ್ಲಿಯಾನಾ ತಲುಪಿದ್ದಾರೆ.

Advertisement

ಅಲ್ಲಿ ಅವರು ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆ. ಹಾಗೆಯೇ ನಟ ಗೊರನ್‌ ರೊಂದಿಗೆ ಸಂವಾದ ನಡೆಸಿದ್ದಾರೆ.

ಇದನ್ನೂ ಓದಿ:ಬಿಸಿಲು ಮತ್ತಷ್ಟು ಹೆಚ್ಚಳ ರಾಯಚೂರಿನಲ್ಲಿ 42.8: ಕರಾವಳಿಯಲ್ಲಿ ಮಳೆ ಸಾಧ್ಯತೆ

ಜತೆಗೆ ಸ್ಲೊವೇನಿಯಾದ ಜನರಿಗೆ ಮಣ್ಣು ರಕ್ಷಣೆಯ ಬಗ್ಗೆ ಅರಿವು ಮೂಡಿಸಿದ್ದಾರೆ. ಮಾ.21ರಂದು ಅಭಿಯಾನ ಆರಂಭಿಸಿರುವ ಸದ್ಗುರು 100 ದಿನಗಳಲ್ಲಿ 26 ರಾಷ್ಟ್ರಗಳಿಗೆ ಏಕಾಂಗಿಯಾಗಿ ಚಲಿಸಿ, ಮಣ್ಣಿನ ಬಗ್ಗೆ ಅರಿವು ಮೂಡಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next