Advertisement

ಸಿಗದ ಉದ್ಯೋಗ ; ಡೆತ್ ನೋಟ್ ಬರೆದಿಟ್ಟು ಯುವಕ ನೇಣಿಗೆ ಶರಣು

04:58 PM Mar 29, 2022 | Team Udayavani |

ಸಾಗರ: ಮನೆಯಲ್ಲಿ ಸಹೋದರರೆಲ್ಲ ಉತ್ತಮವಾದ ಉದ್ಯೋಗದಲ್ಲಿರುವಾಗ ತನೆಗ ಮಾತ್ರ ಕೆಲಸ ಸಿಕ್ಕಿಲ್ಲ ಎಂಬ ಮಾನಸಿಕ ವ್ಯಥೆಗೀಡಾಗಿದ್ದ ಯುವಕ ನೇಣಿಗೆ ಶರಣಾದ ಘಟನೆ ತಾಲೂಕಿನ ಮಾಸೂರು ಸಮೀಪದ ಮೆಳವರಿಗೆಯಲ್ಲಿ ಸೋಮವಾರ ಸಂಜೆ ನಡೆದಿದೆ.

Advertisement

ಮೆಳವರಿಗೆಯ ರಾಮಪ್ಪನವರ ಪುತ್ರ ರವಿ(30) ಮೃತ ಯುವಕ. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿ ಹಾಕಿಕೊಂಡು ಜೀವ ಕಳೆದುಕೊಂಡಿದ್ದಾರೆ.

ಪದವಿ ಮುಗಿಸಿಕೊಂಡಿದ್ದ ರವಿಗೆ ಸರಿಯಾದ ಉದ್ಯೋಗ ಸಿಗದೆ ಇದ್ದುದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ. ಸಾವಿಗೂ ಮುನ್ನ ರವಿ ಡೆತ್ ನೋಟ್ ಬರೆದಿಟ್ಟಿದ್ದಾನೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ : ಕುಕ್ಕೆ ಸುಬ್ರಹ್ಮಣ್ಯದಲ್ಲಿ ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್

Advertisement

Udayavani is now on Telegram. Click here to join our channel and stay updated with the latest news.

Next