Advertisement

ಸಾಗರ: ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್‌ ಪಲ್ಟಿ; 5 ವಿದ್ಯಾರ್ಥಿಗಳು ಗಂಭೀರ

12:37 PM Dec 15, 2022 | Team Udayavani |

ಸಾಗರ: ಪ್ರವಾಸಕ್ಕೆಂದು ಬಂದಿದ್ದ ಶಾಲಾ ಬಸ್‌ ಪಲ್ಟಿಯಾಗಿ 5 ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ತುಮರಿ ಬ್ಯಾಕೋಡು ಬಳಿ ವಕ್ಕೋಡಿ ಎಂಬಲ್ಲಿಯ ತಿರುವಿನಲ್ಲಿ ಗುರುವಾರ(ಡಿ.15) ಸಂಭವಿಸಿದೆ.

Advertisement

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳು ಸಾಗರ ತಾಲೂಕಿಗೆ ಪ್ರವಾಸಕ್ಕೆ ಬಂದ ಸಂದರ್ಭ ಈ ಘಟನೆ ನಡೆದಿದೆ.

ಅಪಘಾತದ ಪರಿಣಾಮ 5 ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದು, ಕೂಡಲೇ ಅವರನ್ನು ಸಾಗರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next