Advertisement

ಸುಭಾಶ್ಚಂದ್ರ ಬೋಸ್ ರನ್ನು ಕೊಂದಿದ್ದು ಕಾಂಗ್ರೆಸ್ ನವರು! ಸಂಸದ ಸಾಕ್ಷಿ ಮಹಾರಾಜ್

12:56 PM Jan 24, 2021 | Team Udayavani |

ಉನ್ನಾವ್: ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಮತ್ತೆ ವಿವಾದಾತ್ಮಕ ಹೇಳಿಕೆಯಿಂದ ಸುದ್ದಿಯಲ್ಲಿದ್ದಾರೆ. ಸುಭಾಶ್ಚಂದ್ರ ಬೋಸ್ ಅವರನ್ನು ಕಾಂಗ್ರೆಸ್ ನವರು ಕೊಲೆ ಮಾಡಿಸಿದ್ದರು ಎಂದು ಹೇಳಿಕ ನೀಡಿದ್ದಾರೆ.

Advertisement

ಉನ್ನಾವ್ ನಲ್ಲಿ ಶನಿವಾರ ಸಭೆಯಲ್ಲಿ ಮಾತನಾಡಿದ ಸಾಕ್ಷಿ ಮಹಾರಾಜ್, ಜನಪ್ರಿಯತೆಯಲ್ಲಿ ಮಹಾತ್ಮ ಗಾಂಧಿಯವರಾಗಲಿ ಜವಾಹರಲಾಲ್ ನೆಹರು ಅವರಾಗಲಿ ಸುಭಾಶ್ಚಂದ್ರ ಬೋಸ್ ಅವರ ಹತ್ತಿರವೂ ಸುಳಿಯಲಾಗಲಿಲ್ಲ. ಹೀಗಾಗಿ ಕಾಂಗ್ರೆಸ್ ನವರೇ ಬೋಸ್ ಅವರನ್ನು ಕೊಲೆ ಮಾಡಿದರು ಎಂದಿದ್ದಾರೆ.

ಇದನ್ನೂ ಓದಿ:ದೆಹಲಿಯ ಖಾನ್ ಮಾರ್ಕೆಟ್ ಬಳಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ದೇಶದ್ರೋಹಿಗಳು

ದೇಶಾದ್ಯಂತ ಶನಿವಾರ ಸುಭಾಶ್ಚಂದ್ರ ಬೋಸ್ ಅವರ 125ನೇ ಜನ್ಮದಿನಾಚರಣೆ ಆಚರಿಸುತ್ತಿದ್ದ ವೇಳೆ ಸಾಕ್ಷಿ ಮಹಾರಾಜ್ ಈ ಹೇಳಿಕೆ ನೀಡಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: ನನ್ನ ಅಪ್ಪನಿಗೆ 27 ಹೆಂಡತಿಯರು, 150 ಮಕ್ಕಳು : ಮೆರ್ಲಿನ್

Advertisement
Advertisement

Udayavani is now on Telegram. Click here to join our channel and stay updated with the latest news.

Next