Advertisement

Kollur; ಕುಸಿದು ಬಿದ್ದು ಸಳ್ಕೋಡಿನ ಕೃಷಿಕ ಸಾವು

12:36 AM Aug 08, 2023 | Team Udayavani |

ಕೊಲ್ಲೂರು: ಜಡ್ಕಲ್‌ ಗ್ರಾ.ಪಂ. ವ್ಯಾಪ್ತಿಯ ಸಳ್ಕೋಡಿನ ನಿವಾಸಿ ಚಂದ್ರನಾಯ್ಕ (62) ಅವರು ಆ. 7ರಂದು ಮನೆಯ ಕೃಷಿ ಭೂಮಿಯಲ್ಲಿ ಕೃಷಿ ಕಾರ್ಯದಲ್ಲಿ ತೊಡಗಿದ್ದಾಗ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

Advertisement

ತೀವ್ರ ಅಸ್ವಸ್ಥರಾದ ಅವರನ್ನು ಕೂಡಲೇ ಕುಂದಾಪುರ ಆಸ್ಪತ್ರೆಗೆ ಸಾಗಿಸಿದಾಗ ಅಲ್ಲಿ ಪರೀಕ್ಷಿಸಿದ ವೈದ್ಯಾಧಿಕಾರಿಗಳು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಅವರು ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದರು.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next