Advertisement

ರಾಷ್ಟ್ರಮಟ್ಟದ ಸಾಮಾನ್ಯ ಜ್ಞಾನ ಪರೀಕ್ಷೆಯಲ್ಲಿ ಸಮನ್ವಿತಾ ಸಾಧನೆ

09:51 AM Mar 26, 2019 | Team Udayavani |

ತುಮಕೂರು: ಬೆಂಗಳೂರಿನ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರವು ಶಾಲಾ ವಿದ್ಯಾರ್ಥಿಗಳಿಗೆ ಪ್ರತಿವರ್ಷ ಏರ್ಪಡಿಸುವ ರಾಷ್ಟ್ರಮಟ್ಟದ ಸಾಮಾನ್ಯ ಜ್ಞಾನ ಪರೀಕ್ಷೆಯಲ್ಲಿ ತುಮಕೂರಿನ ಚೇತನ ವಿದ್ಯಾಮಂದಿರ ಶಾಲೆಯ ನಾಲ್ಕನೇ ತರಗತಿಯ ವಿದ್ಯಾರ್ಥಿನಿ ಕು|| ಸಮನ್ವಿತಾ ಕಶ್ಯಪ್‌ ರಾಷ್ಟ್ರಮಟ್ಟದಲ್ಲಿ ನಾಲ್ಕನೇ ರ್‍ಯಾಂಕ್‌ (ಸಬ್‌ ಜೂನಿಯರ್‌ ವಿಭಾಗ) ಪಡೆದಿದ್ದಾರೆ. ಸಮನ್ವಿತಾಳ ಈ ಸಾಧನೆಗೆ ಶಾಲೆಯ ಆಡಳಿತ ಮಂಡಲಿ, ಶಾಲೆಯ ಶಿಕ್ಷಕರು ಹಾಗೂ ಪೋಷಕರು ಅಭಿನಂದಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next