ಮಂಗಳವಾರ ಮರಳಿಗಾಗಿ ಹೋರಾಟ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಏಳು ಸದಸ್ಯರ ಸಮಿತಿಯ ಸಭೆ ನಡೆಯದಿರುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. “ಚುನಾವಣೆ ಘೋಷಣೆಯಾಗಿರುವುದರಿಂದ ಚುನಾವಣಾಧಿಕಾರಿಗಳ ಬಳಿ ಚರ್ಚಿಸಿ ಅನಂತರ ತೀರ್ಮಾನ ತೆಗೆದುಕೊಳ್ಳುತ್ತೇನೆ’ ಎಂದು ಜಿಲ್ಲಾಧಿಕಾರಿಯವರು ಪ್ರತಿಕ್ರಿಯಿಸಿದ್ದಾರೆ ಎಂದು ಹೋರಾಟ ಸಮಿತಿ ಯವರು ತಿಳಿಸಿದ್ದಾರೆ.
Advertisement