Advertisement

ಅಂತ್ಯ ಕಾಣದ ಮರಳು ಗೋಳು

01:00 AM Mar 13, 2019 | Harsha Rao |

ಉಡುಪಿ: ಉಡುಪಿ ಜಿಲ್ಲೆಯಲ್ಲಿನ ಮರಳು ಸಮಸ್ಯೆ ಪರಿಹಾರಕ್ಕೆ ಇದೀಗ ಚುನಾವಣೆ ಅಡ್ಡಿಯಾಗಿದೆ.
ಮಂಗಳವಾರ ಮರಳಿಗಾಗಿ ಹೋರಾಟ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಏಳು ಸದಸ್ಯರ ಸಮಿತಿಯ ಸಭೆ ನಡೆಯದಿರುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. “ಚುನಾವಣೆ ಘೋಷಣೆಯಾಗಿರುವುದರಿಂದ ಚುನಾವಣಾಧಿಕಾರಿಗಳ ಬಳಿ ಚರ್ಚಿಸಿ ಅನಂತರ ತೀರ್ಮಾನ ತೆಗೆದುಕೊಳ್ಳುತ್ತೇನೆ’ ಎಂದು ಜಿಲ್ಲಾಧಿಕಾರಿಯವರು ಪ್ರತಿಕ್ರಿಯಿಸಿದ್ದಾರೆ ಎಂದು ಹೋರಾಟ ಸಮಿತಿ ಯವರು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next