Advertisement

Sandeshkhali ಪ್ರಕರಣ: ಸುಪ್ರೀಂನಲ್ಲಿ ಬಂಗಾಲಕ್ಕೆ ಹಿನ್ನಡೆ

01:18 AM Mar 12, 2024 | Team Udayavani |

ಹೊಸದಿಲ್ಲಿ: ಸಂದೇಶ್‌ಖಾಲಿ ಲೈಂಗಿಕ ಕಿರುಕುಳ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿರುವ ಕಲ್ಕತ್ತಾ ಹೈಕೋರ್ಟ್‌ ತೀರ್ಪಿಗೆ ತಡೆ ತರಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಈ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ. ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ್ದ ಆಡಳಿತಾರೂಢ ಟಿಎಂಸಿ ಸರಕಾರಕ್ಕೆ ಇದರಿಂದ ಭಾರೀ ಹಿನ್ನಡೆಯಾಗಿದೆ. ಇದೇ ವೇಳೆ, ಹೈಕೋರ್ಟ್‌ ಆದೇಶದಲ್ಲಿ ಪಶ್ಚಿಮ ಬಂಗಾಳ ಪೊಲೀಸರ ವಿರುದ್ಧ ಉಲ್ಲೇಖೀಸಿರುವ ಅಂಶಗಳನ್ನು ತೆಗೆದುಹಾಕಲು ಸುಪ್ರೀಂ ಒಪ್ಪಿಗೆ ನೀಡಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next