Advertisement

S3 : EP – 75 : ಸಂಜಯನಿಂದ ಸಮರ ವರ್ಣನೆ

07:33 PM Oct 04, 2024 | Adarsha |

ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು . ಮಹಾಭಾರತ ಯುದ್ಧ ಆರಂಭವಾಗಿತ್ತು. ಎರಡೂ ಕಡೆಯ ಸೈನ್ಯ ಯುದ್ಧಕ್ಕೆ ಸಜ್ಜಾಗಿ ನಿಂತಿತ್ತು. ಈ ಸಮಯದಲ್ಲಿ ಇದ್ದಕ್ಕಿದ್ದಂತೆ ಯುಧಿಷ್ಠಿರ ರಥದಿಂದ ಕೆಳಗಿಳಿದು ಕೌರವ ಸೈನ್ಯದ ಕಡೆ ನಡೆದ. ಆಗ ಕೃಷ್ಣನನ್ನೂ ಒಳಗೊಂಡಂತೆ ಎಲ್ಲಾ ಪಾಂಡವರೂ ಅವನನ್ನೇ ಹಿಂಬಾಲಿಸಿದರು . ಇದಕ್ಕೆ ಕಾರಣ ಏನು? ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – sandhyavanipodcast@gmail.com

Advertisement

www.uvlisten.com
ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.

Advertisement

Udayavani is now on Telegram. Click here to join our channel and stay updated with the latest news.

Next