Advertisement

Sankeshwar: ಹಿರಣ್ಯಕೇಶಿ ನದಿಯ ಸೇತುವೆಯಲ್ಲಿ ಸವಾರರ ಹುಚ್ಚಾಟ

07:10 PM Jul 23, 2024 | Team Udayavani |

ಸಂಕೇಶ್ವರ: ಸಮೀಪದ ಹಿರಣ್ಯಕೇಶಿ ನದಿಯ ಸೇತುವೆ ಮೇಲೆ ನೀರು ರಭಸದಿಂದ ಹರಿಯುತ್ತಿದ್ದರೂ ವಾಹನ ಸವಾರರು ಪ್ರಾಣಾಪಾಯವನ್ನೂ ಲೆಕ್ಕಿಸದೇ ನದಿ ನೀರಿನಲ್ಲಿಯೇ ವಾಹನ ಚಲಾಯಿಸಿಕೊಂಡು ಹೋದ ಘಟನೆ ನಡೆದಿದೆ.

Advertisement

ಕರ್ನಾಟಕ-ಮಹಾರಾಷ್ಟ್ರ ಸಂಪರ್ಕಿಸುವ ರಸ್ತೆಗೆ ಅಡ್ಡಲಾಗಿ ಹಾದು ಹೋಗಿರುವ ಹಿರಣ್ಯಕೇಶಿ ನದಿ ಸೇತುವೆ ಜಲಾವೃತವಾಗಿದ್ದು, ಸುರಕ್ಷತೆ ದೃಷ್ಟಿಯಿಂದ ಸಂಚಾರ ನಿರ್ಬಂಧಿಸಿ ಪೊಲೀಸರನ್ನು ನಿಯೋಜಿಸಲಾಗಿತ್ತು.

ಆದರೂ ಕೂಡಾ ವಾಹನ ಸವಾರರು ಜೀವದ ಹಂಗು ತೊರೆದು ವಾಹನ ಚಲಾಯಿಸಿ ಹುಚ್ಚಾಟ ಮೆರೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next