Advertisement
ವಿ ಸೂ= ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರು ಕೇವಲ 5 ದಿನಗಳಲ್ಲಿಯೇ ನೆರವೇರಿಸಿ ಕೊಡುತ್ತಾರೆ .
Related Articles
Advertisement
ಪ್ರಚಾರ ತೆಗೆದುಕೊಳ್ಳುವ ಉದ್ದೇಶದಿಂದ ಬಾಯಿಗೆ ಬಂದಂತೆ ಮಾತನಾಡುವುದು ತಪ್ಪಾಗುತ್ತದೆ, ಮಾತಿನಲ್ಲಿ ನಿಗಾ ಇರಲಿ. ಶತ್ರುಗಳು ನಿಮ್ಮ ಬೆಳವಣಿಗೆಯನ್ನು ಕುಂಠಿತಗೊಳಿಸುವ ಕುತಂತ್ರ ನಡೆಸಬಹುದು ಎಚ್ಚರಿಕೆಯ ನಡೆ ಅಗತ್ಯ. ಇಂದು ಹೆಚ್ಚುವರಿ ಕೆಲಸ ನಿಮಗೆ ಒತ್ತಡ ನೀಡಲಿದೆ. ಆರ್ಥಿಕ ವ್ಯವಹಾರಗಳು ಸುಗಮವಾಗಿ ಮತ್ತು ಲಾಭದಿಂದ ನಡೆಯುತ್ತದೆ.
ಸಹೋದರರ ವಿಶ್ವಾಸ ಗಳಿಸಿಕೊಳ್ಳುವ ಕಾರ್ಯ ನಿಮ್ಮಿಂದ ನಡೆಯಬೇಕಾಗಿದೆ. ಸಂಗಾತಿಯ ಧೈರ್ಯ ಹಾಗೂ ಅವರ ಬುದ್ಧಿವಂತಿಕೆ ನಿಮ್ಮ ಪ್ರತಿಯೊಂದು ಯೋಜನೆಗಳಿಗೆ ಅವಶ್ಯಕವಾಗಿ ಕಂಡುಬರುತ್ತದೆ. ಸಾಲ ಕೊಡುವ ಅಥವಾ ತೆಗೆದುಕೊಳ್ಳುವ ವಿಷಯಗಳಿಂದ ದೂರವಿದ್ದು ಬಿಡಿ.
ನಿಮ್ಮ ಆತ್ಮಸ್ಥೈರ್ಯವನ್ನು ಕುಂದಿಸುವ ವ್ಯವಸ್ಥಿತವಾದ ತಂತ್ರ ನಡೆಯಬಹುದು ಎಚ್ಚರವಿರಲಿ. ಆರೋಗ್ಯದ ದೃಷ್ಟಿಕೋನದಿಂದ ಆಹಾರ ಹಾಗೂ ನಿಯಮಿತ ವ್ಯಾಯಾಮವನ್ನು ಮಾಡುವುದು ಒಳಿತು. ಆರ್ಥಿಕ ವಿಷಯವಾಗಿ ನಿಧಾನಗತಿಯ ಪ್ರಗತಿ ಕಂಡು ಬರಲಿದೆ. ಕೆಲವು ಹೂಡಿಕೆಗಳು ನಿಮ್ಮ ವ್ಯವಸ್ಥೆಗೆ ವ್ಯತಿರಿಕ್ತ ಪರಿಣಾಮ ಬೀರಬಹುದು.
ಕುಟುಂಬಸ್ಥರ ನೆರವಿನಿಂದ ಸಮಸ್ಯೆಗಳನ್ನು ಪರಿಹಾರ ಮಾಡಲು ಮುಂದಾಗುವಿರಿ. ಉತ್ಸಾಹಭರಿತವಾಗಿ ಕೆಲಸದಲ್ಲಿ ಪಾಲ್ಗೊಂಡು ಯಶಸ್ವಿಯಾಗುತ್ತೀರಿ. ಮಾನಸಿಕ ಸ್ಥಿರತೆ ಕಾಯ್ದುಕೊಳ್ಳುವುದು ಬಹು ಅವಶ್ಯ. ವಾಕ್ಯ ಸಿದ್ದಿ ,ಮಂತ್ರ ಸಿದ್ದಿ ,ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಪ್ರಖ್ಯಾತ ದೈವ ಶಕ್ತಿ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ; 888 488 9444
ಹಣಕಾಸಿನ ಹೂಡಿಕೆಗಳ ಬಗ್ಗೆ ಯೋಚಿಸಿ ನಿರ್ಧಾರ ಮಾಡಿ. ನಿಮ್ಮ ಪತ್ನಿ ನಿಮ್ಮಲ್ಲಿ ಇಂದು ವಿಶೇಷವಾಗಿ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ಬಹು ದಿನಗಳಿಂದ ಕಾಯುತ್ತಿರುವ ಅವಕಾಶ ಇಂದು ನಿಮಗೆ ಸಿಗಲಿದೆ. ಪ್ರೇಮಿಗಳಲ್ಲಿ ಸಂತೋಷದ ವಾತಾವರಣ ಕಂಡುಬರುತ್ತದೆ. ಹೊಸ ಯೋಜನೆಗಳಲ್ಲಿ ನಿರೀಕ್ಷಿತ ಲಾಭ ಹೆಚ್ಚಾಗುತ್ತದೆ.
ಸಹೋದ್ಯೋಗಿಗಳಿಂದ ಉದ್ಯೋಗದಲ್ಲಿ ಕಿರಿಕಿರಿ ಸಾಧ್ಯತೆ ಆಗಬಹುದು. ನಿಮ್ಮ ಕೆಲಸದ ನಿಷ್ಠತೆ ಹಾಗೂ ಪ್ರಾಮಾಣಿಕತೆಯಿಂದ ಉತ್ತಮ ಖ್ಯಾತಿ ತಂದುಕೊಡುತ್ತದೆ. ಮನೆಗೆ ಸಂಬಂಧಪಟ್ಟ ವಸ್ತುಗಳ ಖರೀದಿ ಸಾಧ್ಯತೆಯಿದೆ. ನಿಮ್ಮ ವೈಯಕ್ತಿಕ ವಿಚಾರಗಳನ್ನು ಸ್ನೇಹಿತರುಗಳ ಬಳಿ ಪ್ರಸ್ತಾಪ ಮಾಡುವುದು ಬೇಡ.
ನಿಮ್ಮ ಮಡದಿಯ ಸಹಕಾರದಿಂದ ವೃತ್ತಿರಂಗದಲ್ಲಿ ಮಹತ್ವದ ತಿರುವು ಸಿಗಲಿದೆ. ಅತಿ ಹೆಚ್ಚು ಹಣ ಮಾಡಬೇಕೆಂಬ ನಿಮಗೆ ಬಯಕೆ ಮೂಡಿದೆ. ಸದುದ್ದೇಶದ ಕಾರ್ಯವನ್ನು ನಿರ್ವಹಿಸಿರಿ. ಕೆಲಸದ ಪ್ರಯಾಣವು ಹಣಕಾಸಿನ ಲಾಭಕಾರಿಯಾಗಿ ಪ್ರಯೋಜನವಾಗಲಿದೆ. ನಿಮ್ಮ ಮನಸ್ಸಿನಲ್ಲಿ ಸಂತೋಷ ಪಡುವಂತಹ ಅನಿರೀಕ್ಷಿತ ಸಂಗತಿಗಳು ಜರಗಲಿದೆ. ಸಮಸ್ಯೆ ಯಾವುದೇ ಇರಲಿ ಎಷ್ಟೆ ಕಠಿಣವಾಗಿರಲಿ ಭಯ ಪಡುವ ಅವಶ್ಯಕತೆ ಇಲ್ಲ ಒಮ್ಮೆ ಪಂಡಿತ್ ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿಯವರನ್ನು 888 488 9444 ಸಂಪರ್ಕಿಸಿ
ಉದ್ಯೋಗದಲ್ಲಿ ಉಪ ಆದಾಯಗಳು ಬರುವಂತಹ ಅವಕಾಶಗಳನ್ನು ಹುಡುಕಿಕೊಳ್ಳಿ. ಇಂದು ಹಳೆಯ ಸಾಲ ವಸೂಲಿಗೆ ಸಂಬಂಧಪಟ್ಟ ಹಾಗೆ ಕಾರ್ಯ ಕೈಗೂಡಲಿದೆ. ಯೋಜನೆ ಪ್ರಾರಂಭ ಮಾಡಲು ನಿಮ್ಮ ಮನಸ್ಸು ಮಾಡಲಿದ್ದೀರಿ ತಡಮಾಡದೆ ಪ್ರಾರಂಭಿಸಿ. ಹೊರಗಿನ ಆಹಾರ ಸೇವನೆ ಆದಷ್ಟು ದೂರವಿಡಿ, ಆರೋಗ್ಯದ ಬಗ್ಗೆ ಅತೀವ ಕಾಳಜಿ ವಹಿಸಿ.
ಆರ್ಥಿಕವಾಗಿ ಬಲಿಷ್ಠರಾಗಲು ಪ್ರಯತ್ನಿಸಿ. ಕೆಲಸದಲ್ಲಿ ಪ್ರಶಂಸೆ ವ್ಯಕ್ತವಾಗಲಿದೆ. ಪತ್ನಿಯೊಡನೆ ಸಂಜೆಯೂ ಮಧುರ ಆನಂದ ಸನ್ನಿವೇಶ ಸೃಷ್ಟಿಯಾಗಲಿದೆ. ವೈಯಕ್ತಿಕವಾಗಿ ಹಲವು ಸಮಸ್ಯೆಗಳು ನಿಮಗೆ ಎದುರಾಗಲಿದೆ. ಸಾಂಸಾರಿಕ ಜೀವನ ತೊಂದರೆ ತಾಪತ್ರಯಗಳಿಂದ ಉತ್ತಮವಾಗಿರುವುದಿಲ್ಲ.
ಶಾಂತಿ ಮತ್ತು ತಾಳ್ಮೆ ನಿಮ್ಮ ಯೋಜನೆಯಲ್ಲಿ ವಹಿಸಿ. ಹಿರಿಯರ ಸಹಕಾರದಿಂದ ಆರ್ಥಿಕತೆ ಹಾಗೂ ಕುಟುಂಬದ ಸಮಸ್ಯೆಯನ್ನು ಸರಿಪಡಿಸಿಕೊಳ್ಳಿ. ಬುದ್ಧಿವಂತಿಕೆಯಿಂದ ಕಾರ್ಯಗಳನ್ನು ಮಾಡಲು ಪ್ರಯತ್ನಿಸಿ. ಇಂದು ನಿಮ್ಮ ಪ್ರತಿಭೆಗೆ ಸೂಕ್ತ ವೇದಿಕೆ ಸಿಗುವುದು ನಿಶ್ಟಿತ. ಆರ್ಥಿಕ ಸ್ಥಿತಿಯಲ್ಲಿ ಸಮತೋಲನದಿಂದ ಕಾಯ್ದುಕೊಳ್ಳಿ. ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.ದಕ್ಷಿಣ ಭಾರತದ ಪ್ರಖ್ಯಾತ ದೈವ ಶಕ್ತಿ ಜ್ಯೋತಿಷ್ಯರು ಪಂಡಿತ್ ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ; 888 488 9444