Advertisement

ಮತದಾನದಂದು ಅನುಮತಿ ಪಡೆಯದೆ ಸಂತೆ- ಜಾತ್ರೆ- ಉತ್ಸವ ನಡೆಸುವಂತಿಲ್ಲ: ಉಡುಪಿ ಡಿಸಿ ಆದೇಶ

06:51 PM May 04, 2023 | Team Udayavani |

ಉಡುಪಿ: ರಾಜ್ಯ ವಿಧಾನಸಭಾ ಚುನಾವಣೆಯು ಮೇ 10 ರಂದು ನಡೆಯುವ ಕಾರಣ ಆ ದಿನ ಪೂರ್ವ ಅನುಮತಿ ಪಡೆಯದೆ ಯಾವುದೇ ಸಂತೆ, ಜಾತ್ರೆ ಅಥವಾ ಉತ್ಸವಗಳನ್ನು ನಡೆಸಬಾರದು ಎಂದು ಉಡುಪಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Advertisement

ಮೇ 10ರಂದು ಬೆಳಿಗ್ಗೆ 6 ಗಂಟೆಯಿಂದ ಚುನಾವಣೆ ಮತದಾನ ಮುಕ್ತಾಯ ಆಗುವವರೆಗೆ ಉಡುಪಿ ಜಿಲ್ಲೆಯಾದ್ಯಂತ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ಹಾಗೂ ಪೂರ್ವಾನುಮತಿ ಪಡೆಯದೆ ಉತ್ಸವಗಳನ್ನು ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.

ಇದನ್ನೂ ಓದಿ:ಬೈಂದೂರಿನ ಆಡಳಿತ ವ್ಯವಸ್ಥೆಯಲ್ಲಿ ಸಮಗ್ರ ಬದಲಾವಣೆ : ಗುರುರಾಜ್‌ ಗಂಟಿಹೊಳೆ

Advertisement

Udayavani is now on Telegram. Click here to join our channel and stay updated with the latest news.

Next