Advertisement

ಸ್ಪೀಕರ್ ವಿರುದ್ಧ ವ್ಯಂಗ್ಯ: ಚಿಕ್ಕಮಗಳೂರು ಶ್ರೀರಾಮಸೇನೆ ಮುಖಂಡನ ವಿರುದ್ಧ ದೂರು

01:50 PM May 27, 2023 | Team Udayavani |

ಚಿಕ್ಕಮಗಳೂರು: ಸಂವಿಧಾನಿಕ ಹುದ್ದೆಯಾದ ವಿಧಾನಸಭಾಧ್ಯಕ್ಷರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿ ಚಿಕ್ಕಮಗಳೂರಿನ ಶ್ರೀರಾಮಸೇನೆ ಮುಖಂಡನ ವಿರುದ್ದ ದೂರು ನೀಡಲಾಗಿದೆ.

Advertisement

ಪ್ರೀತೇಶ್ ಎಂಬ ಯುವಕ ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ. ಹೀಗಾಗಿ ಕಾಂಗ್ರೆಸ್ ಐಟಿ ಸೆಲ್ ನಿಂದ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಲಾಗಿದೆ.

ಕೋಮುದ್ವೇಷ ಹಾಗೂ ಜನಾಂಗದ ನೋವಿಗೆ ಕಾರಣ ಎಂದು ದೂರು ನೀಡಲಾಗಿದ್ದು, ಕಾಂಗ್ರೆಸ್ ಐಟಿ ಸೆಲ್ ಜಿಲ್ಲಾ ಕಾರ್ಯದರ್ಶಿ ಎಂ.ಎಲ್.ಎ. ಮಂಜು ದೂರು ನೀಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next