Advertisement
ಈ ಪೈಕಿ ಮೊದಲೆರಡು ಸ್ಥಳಗಳಲ್ಲಿ ಮುಸ್ಲಿಂ ರಾಜ, ಹಿಂದು ಪ್ರಜೆಗಳು ಇದ್ದರು. ಸೇನಾ ಕಾರ್ಯಾ ಚರಣೆ ಮೂಲಕ ಇವೆರಡನ್ನು ಪಟೇಲ್ ವಶಪಡಿಸಿಕೊಂಡರು. ಆದರೆ ಹಿಂದು ರಾಜ, ಮುಸ್ಲಿಂ ಪ್ರಜೆಗಳು ಇದ್ದ ಜಮ್ಮು ಕಾಶ್ಮೀರವನ್ನು ವಶಪಡಿಸಿಕೊಳ್ಳು ವುದು ದೊಡ್ಡ ಸಾಹಸವಾಗಿತ್ತು. ಆ ಹಂತದಲ್ಲಿ ಹಲವಾರು ಸುತ್ತಿನ ಮಾತುಕಥೆ ನಂತರ, ಮಹಾರಾಜ ಹರಿಸಿಂಗ್ ಭಾರತಕ್ಕೆ ಸೇರಿಕೊಳ್ಳಲು ಸಮ್ಮತಿಸಿದ್ದರು.ನೆಹರೂ ಮತ್ತು ಶೇಖ್ ಅಬ್ದುಲ್ಲಾ ನಡುವೆ ಒಪ್ಪಂದದ ಪ್ರಕಾರ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಲಾಯಿತು. ಇಲ್ಲಿಯವರೆಗೆ ಭೌಗೋಳಿಕವಾಗಿ ಭಾರತದಲ್ಲಿದ್ದರೂ, ಭಾವನಾತ್ಮಕವಾಗಿ ಕಾಶ್ಮೀರ ಪ್ರತ್ಯೇಕತೆ ಹೊಂದಿತ್ತು.
Advertisement
ಸಾಕಾರಗೊಂಡ ಸರ್ದಾರ್ ಪಟೇಲ್ ಕನಸು
11:52 PM Aug 05, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.