Advertisement

ಶಶಿಕಲಾ ಸೇರ್ಪಡೆ ವರಿಷ್ಠರ ನಿರ್ಧಾರ:.ಪನ್ನೀರ್‌ಸೆಲ್ವಂ

08:05 PM Oct 25, 2021 | Team Udayavani |

ಚೆನ್ನೈ: ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾರ ನಿಕಟವರ್ತಿ ಶಶಿಕಲಾ ನಟರಾಜನ್‌ ಅವರನ್ನು ಮತ್ತೆ ಎಐಎಡಿಎಂಕೆಗೆ ಸೇರ್ಪಡೆ ಮಾಡುವ ಬಗ್ಗೆ ವರಿಷ್ಠರು ನಿರ್ಧರಿಸಲಿದ್ದಾರೆ.

Advertisement

ಹೀಗೆಂದು ಮಾಜಿ ಡಿಸಿಎಂ ಓ.ಪನ್ನೀರ್‌ಸೆಲ್ವಂ ಸೋಮವಾರ ತಿಳಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಶಶಿಕಲಾ ನಟರಾಜನ್‌ ತಮ್ಮ ನಿವಾಸದ ಮುಂದೆ “ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ’ ಎಂಬ ಫ‌ಲಕವನ್ನೂ ಅಳವಡಿಸಿಕೊಂಡಿದ್ದರು.

ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಿಂದ ಬಿಡುಗಡೆಯಾದ ದಿನದಿಂದ ಶಶಿಕಲಾ ಅವರು, ಮತ್ತೆ ಸಕ್ರಿಯ ರಾಜಕೀಯಕ್ಕೆ ಬರುವ ಬಗ್ಗೆ ಹಲವು ರೀತಿಯ ವದಂತಿಗಳು ಚರ್ಚೆಯಲ್ಲಿವೆ.

ಇದನ್ನೂ ಓದಿ:ಕಳವಾಗಿ 2 ಸಂತೆಗೆ ಹೋದರೂ ಮಾಲೀಕರ ಸೇರಿದ 7 ಕುರಿಗಳು

Advertisement
Advertisement

Udayavani is now on Telegram. Click here to join our channel and stay updated with the latest news.

Next