Advertisement

ಶನಿವಾರದ ರಾಶಿ ಭವಿಷ್ಯ : ಈ ರಾಶಿಯವರು ಆರೋಗ್ಯದ ಕಡೆ ಗಮನ ಹರಿಸಿ…

07:22 AM Sep 24, 2022 | Team Udayavani |

ಮೇಷ: ಉದ್ಯೋಗ ವ್ಯವಹಾರ ನಿಮಿತ್ತ ದೂರ ಪ್ರಯಾಣ ಸಂಭವಸ. ಆರೋಗ್ಯ ಗಮನಿಸಿ. ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಉತ್ತಮ ಧನವೃದ್ಧಿ. ಬಂಧುಮಿತ್ರರ ಪ್ರೋತ್ಸಾಹ. ಧಾರ್ಮಿಕ ವಿಚಾರದಲ್ಲಿ ನಿಷ್ಠೆ ಶ್ರದ್ಧೆ. ಹಿರಿಯರ ಆರೋಗ್ಯ ಗಮನಿಸಿ.

Advertisement

ವೃಷಭ: ದೇವತಾ ಕಾರ್ಯದಲ್ಲಿ ತಲ್ಲೀನತೆ. ಜನಮನ್ನಣೆ. ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು ಕೀರ್ತಿ ಸಂಪಾದನೆ. ಧನಾರ್ಜನೆ ವೃದ್ಧಿ. ಗುರುಹಿರಿಯರಿಂದ ಸಂತೋಷ. ಮಕ್ಕಳ ವಿಚಾರದಲ್ಲಿ ಜಾಗ್ರತೆ ಇರಲಿ.

ಮಿಥುನ: ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ನಿರೀಕ್ಷಿತ ಧನಾಗಮನ. ಸಹೋ ದ್ಯೋಗಗಳಿಂದ ಸಹಕಾರ. ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಸಂಶೋಧಕ ಪ್ರವೃತ್ತಿಯವರಿಗೆ ಸೌಕರ್ಯಾದಿ ವೃದ್ಧಿ. ಗುರುಹಿರಿಯರ ಉತ್ತಮ ಮಾರ್ಗದರ್ಶನ.

ಕರ್ಕ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿತ ಯಶಸ್ಸು ಲಭ್ಯ. ಆರ್ಥಿಕ ಸುದೃಢತೆ. ಮಕ್ಕಳಿಂದಲೂ ವಿದ್ಯಾರ್ಥಿಗಳಿಂದಲೂ ಹಿರಿಯರಿಗೆ ಸಂತೋಷ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.

ಸಿಂಹ: ಸ್ಥಿರ ಬುದ್ಧಿ. ದೃಢತೆಯಿಂದ ಕೂಡಿದ ಕಾರ್ಯ ವೈಖರಿ. ಸ್ಥಾನಮಾನ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆ ಅಗತ್ಯ. ಮಾತಿನಲ್ಲಿ ಸಹನೆ ತಾಳ್ಮೆ ವಹಿಸುವುದರಿಂದ ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಗೃಹೋಪಕರಣ ವಸ್ತು ಸಂಗ್ರಹ .

Advertisement

ಕನ್ಯಾ: ಪಾಲುದಾರಿಕಾ ವ್ಯವಹಾರದಲ್ಲಿ ಸಂಶಯಕ್ಕೆ ಅವಕಾಶ ನೀಡದೇ ಪಾರದರ್ಶಕತೆಗೆ ಆದ್ಯತೆ ನೀಡಿ. ಉತ್ತಮ ಧನಸಂಚಯನ. ಹಾಗೂ ಹೂಡಿಕೆಗಳಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ. ಗೃಹದಲ್ಲಿ ಸಂತಸದ ವಾತಾವರಣ.

ತುಲಾ: ದೇವತಾ ಕಾರ್ಯಗಳಲ್ಲಿ ತತ್ಪರತೆ. ಭಾಗ್ಯ ವೃದ್ಧಿ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಕೀರ್ತಿ ಸ್ಥಾನ ಸುಖಾದಿ ಪ್ರಾಪ್ತಿ. ಸಾಂಸಾರಿಕ ಸುಖ ವೃದ್ಧಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ನೂತನ ಬಂಧುಮಿತ್ರರ ಸಹಕಾರ.

ವೃಶ್ಚಿಕ: ಬಹು ಐಶ್ವರ್ಯ ಸಿಗುವ ಸಂಭವ. ರಾಜಕೀಯ ಸರಕಾರೀ ಕಾರ್ಯಗಳಲ್ಲಿ ಮುನ್ನಡೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಾಧಿಸಿದರಿಂದ ತೃಪ್ತಿ. ದೀರ್ಘ‌ ಸಂಚಾರ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಮೇಲಾಧಿಕಾರಿಗಳ ಸಹಕಾರ.

ಧನು: ಉತ್ತಮ ಆರೋಗ್ಯ. ತಾಳ್ಮೆ ಸಹನೆಯಿಂದ ನಿರ್ವಹಿಸಿದ ಕಾರ್ಯದಿಂದ ಕೀರ್ತಿ ಯಶಸ್ಸು ಲಭಿಸಿದ್ದರಿಂದ ಸಂತೋಷ. ನಿರಂತರ ಧನಾರ್ಜನೆ. ಗುರುಹಿರಿಯರ ಸಹಕಾರ. ಪ್ರೋತ್ಸಾಹ ಹೆಚ್ಚಿದ ಸ್ಥಾನಮಾನ. ದಾಂಪತ್ಯ ತೃಪ್ತಿಕರ.

ಮಕರ: ತಂದೆ ತಾಯಿಯರ ಸುಖ ಪ್ರಾಪ್ತಿ. ಬಂಧುಮಿತ್ರರ ಆಗಮನದಿಂದ ಗೃಹದಲ್ಲಿ ಸಂತಸದ ವಾತಾವರಣ. ಭೋಜನಾದಿ ಸಂಭ್ರಮ. ಆಸ್ತಿ ವಿಚಾರದಲ್ಲಿ ಮುನ್ನಡೆ. ದಾಂಪತ್ಯ ತೃಪ್ತಿಕರ. ಪಾಲುದಾರಿಕಾ ವ್ಯವಹಾರದಲ್ಲಿ ಹೆಚ್ಚಿದ ಪ್ರಗತಿ.

ಕುಂಭ: ನೂತನ ಮಿತ್ರರ ಭೇಟಿ. ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ. ದೂರದ ವ್ಯವಹಾರದಲ್ಲಿ ಹೆಚ್ಚಿದ ವರಮಾನ. ಪಾಲುದಾರಿಕಾ ಕ್ಷೇತ್ರದಲ್ಲಿ ಗೌರವ ವೃದ್ಧಿ. ಆರೋಗ್ಯದಲ್ಲಿ ಉತ್ತಮ ಬದಲಾವಣೆ.

ಮೀನ: ದೂರ ಪ್ರಯಾಣ. ಜನಪರರ ಸಹಕಾರ ಸಹಾಯದಿಂದ ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಅನಿರೀಕ್ಷಿತ ಧನಾಗಮನ. ಅವಿವಾಹಿತರಿಗೆ ಕಂಕಣ ಭಾಗ್ಯ. ವಿದ್ಯಾರ್ಥಿಗಳಿಗೆ ಸರ್ವ ಸೌಲಭ್ಯ ಪ್ರಾಪ್ತಿ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಹಿರಿಯರಿಂದ ಉತ್ತಮ ಮಾರ್ಗದರ್ಶನ.

Advertisement

Udayavani is now on Telegram. Click here to join our channel and stay updated with the latest news.

Next