Advertisement

ಕಾಪು : ವೆಂಕಟರಮಣ ದೇವಸ್ಥಾನ ಮತ್ತು ಹಳೆ ಮಾರಿಯಮ್ಮ ದೇವಸ್ಥಾನಕ್ಕೆ ಕಾಶಿ ಮಠಾಧೀಶರ ಭೇಟಿ

01:10 PM Oct 18, 2022 | Team Udayavani |

ಕಾಪು: ಇತಿಹಾಸ ಪ್ರಸಿದ್ಧ ಕಾಪು ಶ್ರೀ ವೆಂಕಟರಮಣ ದೇವಸ್ಥಾನ ಮತ್ತು ಶ್ರೀ ಹಳೆ ಮಾರಿಯಮ್ಮ ದೇವಸ್ಥಾನಕ್ಕೆ ಕಾಶಿ ಮಠಾಧೀಶರಾದ ಶ್ರೀಮದ್ ಸಯಮೀಂದ್ರ ತೀರ್ಥ ಸ್ವಾಮೀಜಿ ಅವರು ಭೇಟಿ ನೀಡಿ ದೇವರ ದರುಶನ ಪಡೆದರು.

Advertisement

ಪ್ರಪ್ರಥಮ ಬಾರಿಗೆ ಕಾಪು ಹಳೆ ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ಚಂಡಿಕಾಯಾಗದ ಪೂರ್ಣಾಹುತಿ ಕಾರ್ಯಕ್ರಮದಲ್ಲಿ ಭಾಗಿಯಾದರು.

ಈ‌ ಸಂದರ್ಭದಲ್ಲಿ ಅರ್ಚಕರಾದ ಕಮಾಲಕ್ಷ ಭಟ್, ಶ್ರೀನಿವಾಸ್ ಭಟ್ , ರವೀಂದ್ರ ಭಟ್ ಶಿರ್ವ, ಆಡಳಿತ ಮೊಕ್ತೆಸರ ಪ್ರಸಾದ್ ಜಿ. ಶೆಣೈ, ಮೊಕ್ತೆಸರರಾದ ರಾಮ‌ ನಾಯಕ್, ಶ್ರೀಕಾಂತ್ ಭಟ್, ರಾಜೇಶ್ ಶೆಣೈ, ಸದಾಶಿವ ಕಾಮತ್, ಸದಸ್ಯರಾದ ಮಜೂರು ರಾಜೇಶ್ ಶೆಣೈ, ಚಂದ್ರಕಾಂತ್ ಕಾಮತ್, ಕೃಷ್ಣಾನಂದ್ ನಾಯಕ್, ಪ್ರಮುಖರಾದ ಶ್ರೀಧರ ಶೆಣೈ, ಅತುಲ್ ಕುಡ್ವಾ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ : ಪ್ರತಿಭಟನಾಕಾರರಿಂದ ಟೋಲ್‌ ಗೇಟ್‌ ಗೆ ಮುತ್ತಿಗೆ ಯತ್ನ; ಹಲವರ ಬಂಧನ

Advertisement

Udayavani is now on Telegram. Click here to join our channel and stay updated with the latest news.

Next