Advertisement
ಅಪನಗದೀಕರಣದ ಸಮಯದಲ್ಲಿ ಬ್ಯಾಂಕ್ ಸಿಬ್ಬಂದಿ ತೀವ್ರ ಒತ್ತಡದಲ್ಲಿ ಹೆಚ್ಚುವರಿ ಸಮಯ ಕೆಲಸ ಮಾಡ ಲೇಬೇಕಾದ ಅನಿವಾರ್ಯ ಸ್ಥಿತಿ ಇತ್ತು. ಹಳೆಯ ನೋಟುಗಳನ್ನು ಬದಲಾವಣೆ ಮಾಡಿಕೊಳ್ಳಲು ಉದ್ದದ ಸರತಿ ಸಾಲಿನಲ್ಲಿ ನಿಂತ ಗ್ರಾಹಕರಿಗೆ ಹೊಸ ನೋಟು ನೀಡುವ ನಿಟ್ಟಿನಲ್ಲಿ ಸಿಬ್ಬಂದಿ ರಜೆಯನ್ನೂ ಪಡೆಯದೇ ಹೆಚ್ಚಿನ ಸಮಯ ಕೆಲಸ ಮಾಡಿದ್ದರು. ಇದಕ್ಕಾಗಿ ಆಯಾ ಬ್ಯಾಂಕ್ಗಳು ಸಿಬ್ಬಂದಿಗೆ ಹೆಚ್ಚುವರಿ ಸಂಭಾವನೆ ಯನ್ನೂ ನೀಡಿವೆ.
Advertisement
ಸಂಭಾವನೆ ವಾಪಸ್ ಕೇಳಿದ್ದಕ್ಕೆ ಎಸ್ಬಿಐ ಸಿಬ್ಬಂದಿ ಗರಂ
06:00 AM Jul 17, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.