Advertisement
ತ್ರಿಸದಸ್ಯ ಪೀಠದ ನೇತೃತ್ವ ವಹಿಸಿದ್ದ ನ್ಯಾ. ದೀಪಕ್ ಮಿಶ್ರಾ, ಪ್ರಕರಣ ಬಹಳ ಸೂಕ್ಷ್ಮವಾಗಿದ್ದು, ಐವರು ನ್ಯಾಯಾಧೀಶರು ಇರುವ ಸಂವಿಧಾನ ಪೀಠಕ್ಕೆ ವರ್ಗಾಯಿಸಬೇಕೇ ಬೇಡವೇ ಎಂದು ಪರಿಶೀಲಿಸುವ ಅಗತ್ಯವಿದೆ. ಕಾನೂನಿನ ಚೌಕಟ್ಟಿನಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
Advertisement
ಶಬರಿಮಲೆಗೆ ಮಹಿಳೆಯರ ಪ್ರವೇಶ ಪ್ರಕರಣ ಸಂವಿಧಾನ ಪೀಠಕ್ಕೆ?
03:45 AM Feb 21, 2017 | |
Advertisement
Udayavani is now on Telegram. Click here to join our channel and stay updated with the latest news.