Advertisement

ಸುಪ್ರೀಂ ಆದೇಶ ಪಾಲನೆಗೆ ಹಿಂದೇಟು

07:00 AM Apr 21, 2018 | Team Udayavani |

ಬೆಂಗಳೂರು: ಎಸ್‌ಸಿ, ಎಸ್‌ಟಿ ನೌಕರರ ಹಿಂಭಡ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ವಿಧಾನ ಸಭೆ ಕಾರ್ಯದರ್ಶಿ ಎಸ್‌.ಮೂರ್ತಿ ಅವರು ಸುಪ್ರೀಂ ಕೋರ್ಟ್‌ ಆದೇಶ ಪಾಲಿಸದೆ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರಿಗೆ ವಿಧಾನಸಭೆ ಸಚಿವಾಲಯದ ಸಿಬಂದಿ ಪತ್ರ ಬರೆದಿದ್ದಾರೆ.

Advertisement

ಎಸ್‌.ಮೂರ್ತಿ ಅವರು ಸುಪ್ರೀ ಕೋರ್ಟ್‌ ಅದೇಶದಂತೆ ಅಧಿಕೃತ ಪಟ್ಟಿ ಸಿದ್ದಪಡಿಸಲು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. 

Advertisement

Udayavani is now on Telegram. Click here to join our channel and stay updated with the latest news.

Next