Advertisement

SC, ST ಒಳಮೀಸಲು: ಸುಪ್ರೀಂ ತೀರ್ಪು ಖಂಡಿಸಿ ಇಂದು ಭಾರತ್‌ ಬಂದ್‌!

11:24 PM Aug 20, 2024 | Team Udayavani |

ನವದೆಹಲಿ: ಎಸ್‌ಸಿ, ಎಸ್‌ಟಿ ಒಳಮೀಸಲಾತಿ ಕುರಿತು ನಿರ್ಧಾರ ಕೈಗೊಳ್ಳುವ ಅಧಿಕಾರ ರಾಜ್ಯ ಸರ್ಕಾರಗಳಿವೆ ಎಂಬ ಸುಪ್ರೀಂ ಕೋರ್ಟ್‌ನ ಇತ್ತೀಚೆಗಿನ ತೀರ್ಪನ್ನು ಖಂಡಿಸಿ ರಿಸರ್ವೇಷನ್‌ ಬಚಾವೋ ಸಂಘರ್ಷ್‌ ಸಮಿತಿ ಕರೆ ನೀಡಿರುವ ಭಾರತ್‌ ಬಂದ್‌ ಬುಧವಾರ ನಡೆಯಲಿದೆ.

Advertisement

ರಾಜಸ್ಥಾನ, ಉತ್ತರಪ್ರದೇಶ ಸೇರಿ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಬಂದ್‌ಗೆ ಹೆಚ್ಚು ಬೆಂಬಲ ವ್ಯಕ್ತವಾಗುವ ಸಾಧ್ಯತೆಯಿದೆ. ಉದ್ಯಮಸಂಸ್ಥೆಗಳು ಅಂಗಡಿ ಮುಂಗಟ್ಟುಗಳನ್ನು ಮುಚ್ಚುವ ಮೂಲಕ ಬಂದ್‌ಗೆ ಬೆಂಬಲ ನೀಡಬೇಕು ಎಂದು ಆದಿವಾಸಿ, ದಲಿತ ಸಂಘಟನೆಗಳು ಕರೆ ನೀಡಿವೆ.

Advertisement

Udayavani is now on Telegram. Click here to join our channel and stay updated with the latest news.

Next