Advertisement

ಅಯೋಧ್ಯೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಿಂದ ಅತ್ಯುತ್ತಮ ತೀರ್ಪು ಬರಲಿದೆ: ಸಿಂಘ್ವಿ

09:56 AM Oct 18, 2019 | Team Udayavani |

ಹೊಸದಿಲ್ಲಿ: ನಿರಂತರ ವಾದ –ಪ್ರತಿವಾದದ ನಂತರ ಅಂತಿಮ ಹಂತಕ್ಕೆ ತಲುಪಿರುವ ಅಯೋಧ್ಯೆ ರಾಮಜನ್ಮ ಭೂಮಿ ವಿವಾಧಿತ ಜಾಗದ ಮಾಲಕತ್ವ ಪ್ರಕರಣದ ತೀರ್ಪು ಇನ್ನು ಕೆಲವೇ ದಿನಗಳಲ್ಲಿ ಬರಲಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ, ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಸರ್ವೋಚ್ಛ ನ್ಯಾಯಾಲಯದಿಂದ ಬಹುಸಂಖ್ಯಾತ ಮತ್ತು ಅಲ್ಪ ಸಂಖ್ಯಾತ ಸಮುದಾಯಕ್ಕೆ ಉತ್ತಮ ತೀರ್ಪು ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement

ದೇಶದ ಅತೀ ದೊಡ್ಡ ವಿವಾದವಾದ ಅಯೋಧ್ಯೆ ಪ್ರಕರಣದಲ್ಲಿ ಸರ್ವೋಚ್ಛ ನ್ಯಾಯಾಲಯ ನೀಡುವ ತೀರ್ಪು ಎರಡೂ ಸಮುದಾಯಕ್ಕೆ ಅತ್ಯುತ್ತಮ ತೀರ್ಪು ಆಗಲಿದೆ ಎಂದು ಕಾಂಗ್ರೆಸ್ ನಾಯಕ ಹೇಳಿದರು.

ಈ ವಿವಾದ ಬಗೆಹರಿಸಲು ಸರಕಾರ ಎಷ್ಟೇ ಪ್ರಯತ್ನ ಮಾಡಿದರೂ ಅದನ್ನು ಸರ್ವರೂ ಒಪ್ಪಲು ಕಷ್ಟ. ಆದರೆ ಕೋರ್ಟ್ ಈ ಬಗ್ಗೆ ತೀರ್ಪು ನೀಡುವುದು ಉತ್ತಮ ವಿಚಾರ ಎಂದು ಸಿಂಘ್ವಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next