Advertisement

ಹಳ್ಳಕೆ ಉರುಳಿ ಬಿದ್ದ ಶಾಲಾ ಬಸ್ : 25 ಕ್ಕೂ ಹೆಚ್ಚು ಮಕ್ಕಳು ಪ್ರಾಣಾಪಾಯದಿಂದ ಪಾರು

11:59 AM Aug 04, 2022 | Team Udayavani |

ಕುದೂರು ; ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಶಾಲೆಯ ಬಸ್ಸೂಂದು ರಸ್ತೆ ಬದಿಯ ಹಳ್ಳಕ್ಕೆ ಉರುಳಿ ಬಿದ್ದಿದ್ದು ಅದೃಷ್ಟವಶಾತ್ ಬಸ್ ನಲ್ಲಿದ್ದ 25 ಕ್ಕೂ ಹೆಚ್ಚು ಮಕ್ಕಳು ಪ್ರಾಣಪಾಯದಿಂದ ಪಾರಾಗಿದ್ದಾರೆ.

Advertisement

ಕುದೂರು ಹೋಬಳಿಯ ಹುಲಿಕಲ್ ಗ್ರಾಮದ ಮಾನಸ ಗಂಗೋತ್ರಿ ವಿದ್ಯಾಸಂಸ್ಥೆ ಗೆ ಸೇರಿದ ಬಸ್ ಇದಾಗಿದ್ದು. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಉರುಳಿ ಬಿದಿದೆ.

ಅಪಘಾತದಲ್ಲಿ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಗಾಯಗೂಂಡ ಮಕ್ಕಳನ್ನು ಕುದೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ ಕುದೂರು ಪೂಲೀಸರು ಭೇಟಿ ನೀಡಿ ಪರಿಶೀಲನೆ ನೆಡೆಸಿ ಪ್ರಕರಣ ದಾಖಲಿಸಿಕೂಂಡಿದ್ದಾರೆ.

ಇದನ್ನೂ ಓದಿ : ಗುಮಾಸ್ತನ ಮನೆಯಲ್ಲಿ ಕಂತೆ ಕಂತೆ ಹಣ: ಅಧಿಕಾರಿಗಳ ದಾಳಿ ವೇಳೆ ಫಿನಾಯಿಲ್ ಕುಡಿದ ಸರ್ಕಾರಿ ನೌಕರ

Advertisement
Advertisement

Udayavani is now on Telegram. Click here to join our channel and stay updated with the latest news.

Next