Advertisement

ಕುಂದಾಪುರ: ಕೆಟ್ಟು ನಿಂತಿದ್ದ ಟಿಪ್ಪರ್ ಗೆ ಸ್ಕೂಟರ್ ಢಿಕ್ಕಿ: ಸವಾರ ಸಾವು

11:21 AM Jun 06, 2022 | Team Udayavani |

ಕುಂದಾಪುರ: ಕೆಟ್ಟು ನಿಂತಿದ್ದ ಟಿಪ್ಪರ್ ವಾಹನಕ್ಕೆ ಸ್ಕೂಟರ್ ಢಿಕ್ಕಿಯಾಗಿ, ಸ್ಕೂಟರ್ ಸವಾರ ಗಂಭೀರ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಹಿಂಬದಿ ಸವಾರ ಗಾಯಗೊಂಡ ಘಟನೆ ರವಿವಾರ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಸಮೀಪ ನಡೆದಿದೆ‌.

Advertisement

ಕಂಬದಕೋಣೆ ಗ್ರಾಮದ ಹಳಗೇರಿ ತೆಂಕಬೆಟ್ಟಿನ ನಿವಾಸಿ ಸತೀಶ್ ಜೋಗಿ (42 ವ) ಮೃತಪಟ್ಟವರು. ಆಕಾಶ್ ಜೋಗಿ (17 ವ) ಗಂಭೀರ ಗಾಯಗೊಂಡಿದ್ದು, ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ:ಹುಬ್ಬಳ್ಳಿ: ಬರ್ತ್ ಡೇ ಪಾರ್ಟಿಯಲ್ಲಿ ಆರು ಸುತ್ತು ಗುಂಡು ಹಾರಿಸಿ ಸಂಭ್ರಮಾಚರಣೆ!

ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಸುಳ್ಯ: ಅಪರಿಚಿತ ತಂಡದಿಂದ ಗುಂಡಿನ ದಾಳಿ; ಕೂದಲೆಳೆ ಅಂತರದಿಂದ ಪಾರಾದ ಯುವಕ!

Advertisement
Advertisement

Udayavani is now on Telegram. Click here to join our channel and stay updated with the latest news.

Next