Advertisement

Mangaluru: ಸ್ಕೂಟರ್ ಸವಾರನ ಮೇಲೆ ಹರಿದ ಕಾರು ; ಯುವಕ ಮೃತ್ಯು

11:33 AM Oct 12, 2023 | Team Udayavani |

ಮಂಗಳೂರು: ನಗರದ ಕುಂಟಿಕಾನದ ಎ.ಜೆ. ಆಸ್ಪತ್ರೆಯಿಂದ ಹೊರಬರುತ್ತಿದ್ದ ದ್ವಿಚಕ್ರ ವಾಹನ‌ ಸವಾರನ ಮೇಲೆ ಕಾರು ಹರಿದು ಮೃತಪಟ್ಟ ಘಟನೆ ಆ.11ರ ಬುಧವಾರ ರಾತ್ರಿ ನಡೆದಿದೆ.

Advertisement

ಕಾವುರು ನಿವಾಸಿ ಕೌಶಿಕ್ (21) ಮೃತಪಟ್ಟವರು.

ಆಸ್ಪತ್ರೆ ಆವರಣದಿಂದ  ಹೊರ ಬರುತ್ತಿದ್ದಂತೆ ಅವರು ಚಲಾಯಿಸುತ್ತಿದ್ದ ಸ್ಕೂಟರ್ ಆಟೋ ರಿಕ್ಷಾಕ್ಕೆ ತಗುಲಿದೆ. ಈ ವೇಳೆ‌ ನೆಲಕ್ಕೆ ಬಿದ್ದ ಅವರ ಮೇಲೆ  ಸ್ವಿಫ್ಟ್ ಕಾರು ಹರಿದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next