Advertisement

ಉಡುಪಿ: ಸಂತೆಕಟ್ಟೆ ಬಳಿ ಸ್ಕೂಟರ್ ಸ್ಕಿಡ್ ಆಗಿ ಯುವಕ ಸ್ಥಳದಲ್ಲೇ ಸಾವು

01:32 PM Feb 01, 2021 | Team Udayavani |

ಉಡುಪಿ: ಇಲ್ಲಿನ ಸಂತೆಕಟ್ಟೆ ಸೇತುವೆ ಬಳಿ ಸ್ಕೂಟರ್ ಸ್ಕಿಡ್ ಆಗಿ ಬಿದ್ದು, ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ರವಿವಾರ ತಡರಾತ್ರಿ ನಡೆದಿದೆ.

Advertisement

ಮೃತಪಟ್ಟ ಯುವಕನನ್ನು ಕೊಳಲಗಿರಿ ನಿವಾಸಿ 19 ವರ್ಷದ ಆಸೀಫ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ:ವಾಹನ ಸವಾರರಿಗೆ ಕಹಿ ಸುದ್ದಿ: ಪೆಟ್ರೋಲ್ , ಡೀಸೆಲ್ ಬೆಲೆ ಮತ್ತಷ್ಟು ದುಬಾರಿ

ರವಿವಾರ ರಾತ್ರಿ ಉಡುಪಿಯಿಂದ ಮನೆಯ ಕಡೆಗೆ ಹೋಗುತ್ತಿದ್ದ ವೇಳೆ ಸಂತೆಕಟ್ಟೆ ಸೇತುವೆಯಲ್ಲಿ ಈತನ ದ್ವಿಚಕ್ರ ವಾಹನ ಸ್ಕಿಡ್ ಆಗಿತ್ತು. ಪರಿಣಾಮ ಆಸೀಫ್ ಸೇತುವೆಯ ತಡೆಗೋಡೆಗೆ ಎಸೆಯಲ್ಪಟ್ಟು, ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಇದನ್ನೂ ಓದಿ:ವಿದ್ಯುತ್‌ ಸ್ಪರ್ಶಿಸಿ ಕಾಡಾನೆ ಸಾವು

Advertisement

ಇದನ್ನೂ ಓದಿ: Budget 2021: ಈ ಬಾರಿಯೂ ವೇತನದಾರರಿಗೆ ನಿರಾಸೆ: ಆದಾಯ ತೆರಿಗೆಯಲ್ಲಿ ಬದಲಾವಣೆ ಇಲ್ಲ!

Advertisement

Udayavani is now on Telegram. Click here to join our channel and stay updated with the latest news.

Next