Advertisement

ಸ್ವತ್ಛವಾಯಿತು ತಾ|ಆಸ್ಪತ್ರೆ ಆವರಣ

12:36 AM Mar 28, 2019 | sudhir |

ಕಾರ್ಕಳ: ಸಾರ್ವಜನಿಕ ತಾಲೂಕು ಆಸ್ಪತ್ರೆಯ ಆವರಣದಲ್ಲಿ ಅಸಮರ್ಪಕವಾಗಿದ್ದ ಒಳಚರಂಡಿ ವ್ಯವಸ್ಥೆಯನ್ನು ಸರಿಪಡಿಸಲಾಗಿದೆ. ಮಾ. 24ರಂದು ಉದಯವಾಣಿ ಪತ್ರಿಕೆಯಲ್ಲಿ ಕಾರ್ಕಳ ತಾ| ಆವರಣ ಸೊಳ್ಳೆ ಉತ್ಪತ್ತಿ ತಾಣ! ಎಂಬ ಶೀರ್ಷಿಕೆಯಲ್ಲಿ ಇಲ್ಲಿನ ಒಳಚರಂಡಿ ಅವ್ಯವಸ್ಥೆ ಕುರಿತು ವರದಿ ಪ್ರಕಟವಾಗಿತ್ತು.

Advertisement

ಪರಿಸರದಲ್ಲಿ ಸೊಳ್ಳೆ ಕಾಟದಿಂದ ತೊಂದರೆಯಾಗುವುದು ಮಾತ್ರವಲ್ಲದೇ ಡೆಂಗ್ಯೂ, ಮಲೇರಿಯಾ, ಚಿಕುನ್‌ಗುನ್ಯಾ ರೋಗಗಳಿಗೂ ಆಹ್ವಾನ ನೀಡಲಿರುವ ಕುರಿತು ವರದಿಯಲ್ಲಿ ಉಲ್ಲೇಖೀಸಲಾಗಿತ್ತು. ವರದಿ ಬಳಿಕ ಎಚ್ಚೆತ್ತುಕೊಂಡ ಪುರಸಭೆ ಒಳಚರಂಡಿಯನ್ನು ಸರಿಪಡಿಸಿ, ಆಸ್ಪತ್ರೆ ಆವರಣವನ್ನು ಸ್ವತ್ಛ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next