Advertisement
ಗುರುವಾರ ನಗರದಲ್ಲಿ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಸಿದ್ದಾಂತಗಳನ್ನು ನಂಬಿ, ಯಾವದೇ ಷರತ್ತು ಹಾಕದೇ ಪಕ್ಷಕ್ಕೆ ಬಂದರೆ ಅವರನ್ನು ಸ್ವಾಗತಿಸುತ್ತೇವೆ. ಕಾಂಗ್ರೆಸ್ ಹೈಕಮಾಂಡ್ ಸ್ಥಳಿಯ ಕಾರ್ಯಕರ್ತರ ಹಿತವನ್ನು ಗಮನದಲ್ಲಿ ಇಟ್ಟುಕೊಂಡು, ಅವರ ಅಭಿಪ್ರಾಯ ಪಡೆದ ಮೇಲೆ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ ಎಂದರು.
Advertisement
Congress ಸ್ವಯಂಪ್ರೇರಿತ, ಷರತ್ತುರಹಿತ ಕಾಂಗ್ರೆಸ್ ಸೇರ್ಪಡೆ, ಆಪರೇಷನ್ ಅಲ್ಲ: ಎಂ.ಬಿ.ಪಾಟೀಲ್
04:08 PM Aug 24, 2023 | keerthan |
Advertisement
Udayavani is now on Telegram. Click here to join our channel and stay updated with the latest news.