ತ್ತೇವೆ. ಷರತ್ತುಬದ್ಧ ಪತ್ರ ಸಿದ್ಧಪಡಿಸಿ, ನಮ್ಮ ಪ್ರತಿನಿಧಿಗಳನ್ನು ಕಳಿಸಲಾಗುವುದು ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದರು.
Advertisement
ಶ್ರವಣಬೆಳಗೊಳದಲ್ಲಿ ಮಾತನಾಡಿ, ನಮ್ಮ ಎಲ್ಲಾ ಆಕ್ಷೇಪಣೆಗಳನ್ನು ಈಗಾಗಲೇ ಕೇಂದ್ರದ ಮುಂದೆ ಸಿಎಂಮನವರಿಕೆ ಮಾಡಿದ್ದಾರೆ. ಈ ವಿಚಾರದಲ್ಲಿ ಮುಂದಿನ ಹೋರಾಟ ಇದ್ದೇ ಇದೆ. ಕಾವೇರಿ ನಿರ್ವಹಣಾ ಮಂಡಳಿ ವಿಚಾರವಾಗಿ ಈಗಾಗಲೇ ಕೇಂದ್ರ ಜಲಸಂಪನ್ಮೂಲ ಸಚಿವರು ಮತ್ತು ಅಧಿಕಾರಿಗಳ ಜತೆ ಚರ್ಚಿಸಿದ್ದೇನೆ. ಇದು ಸುಪ್ರೀಂ ಕೋರ್ಟ್ನ ತೀರ್ಪಾಗಿರುವುದರಿಂದ ಅದಕ್ಕೆ ಬದ್ಧವಾಗಿರಬೇಕು ಎಂದು ಹೇಳಿದರು.
ನಾಡಿನ ಜನತೆಗೆ ಹಿನ್ನಡೆಯಾಗಲಿದೆ ಎಂದು ಹೇಳಿದರು.