Advertisement

ಪಾಲಿಕೆ ನಿರ್ಲಕ್ಷವೇ ಅತ್ತಿಗೆ ಸಾವಿಗೆ ಕಾರಣ : ಹಿರಿಯ ನಟ ರಮೇಶ್‌ ಪಂಡಿತ್‌ ಆರೋಪ

10:49 PM Apr 17, 2021 | Team Udayavani |

ಬೆಂಗಳೂರು : ನಗರದಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಬಿಬಿಎಂಪಿ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಹಿರಿಯ ನಟ ರಮೇಶ್‌ ಪಂಡಿತ್‌ ಆರೋಪಿಸಿದರು.

Advertisement

ಒಬ್ಬ ಅಧಿಕಾರಿಯ ನಿರ್ಲಕ್ಷ್ಯದಿಂದ ನಮ್ಮ ಅತ್ತಿಗೆ ಮೃತಪಟ್ಟಿದ್ದಾರೆ. ಐಡಿ ಜನರೇಟ್‌ ಮಾಡಲು ಒಂದು ದಿನವಾಯಿತು. ಐಸಿಯು ಇಲ್ಲದ ಆಸ್ಪತ್ರೆಗೆ ಶಿಫಾರಸು ಮಾಡಿ ಎಡವಟ್ಟು ಮಾಡಿದ್ದಾರೆ. ನಮ್ಮ ಅತ್ತಿಗೆ ಸಾವಿಗೆ ಪಾಲಿಕೆಯ ನಿರ್ಲಕ್ಷ್ಯವೇ ಕಾರಣ ಎಂದು ಅವರು ದೂರಿದರು.

ನಟಿ ಸುನೇತ್ರಾ ಪಂಡಿತ್‌ ಮಾತನಾಡಿ, ಬಿಬಿಎಂಪಿ ಐಸಿಯು ಹಾಸಿಗೆ ಇರುವ ಆಸ್ಪತ್ರೆಗೆ ಶಿಫಾರಸು ಮಾಡಬೇಕು. ಎಲ್ಲರಿಗೂ ಒತ್ತಡ ಇದೆ. ಎಲ್ಲರೂ ಸಂಕಷ್ಟದಲ್ಲೇ ಇದ್ದೇವೆ. ಆದರೆ, ಈ ಸಂದರ್ಭದಲ್ಲಿ ಜೀವದ ಜತೆ ಚಲ್ಲಾಟ ಆಡಬಾರದು ಎಂದು ದುಃಖ ತೋಡಿಕೊಂಡರು.

ಇದನ್ನೂ ಓದಿ :ಭಾರತದ ಔಷಧ ರಫ್ತಿನಲ್ಲಿ ಶೇ.18ರಷ್ಟು ಪ್ರಗತಿ : 24.44 ಶತ ಕೋಟಿ ಡಾಲರ್‌ ಮೌಲ್ಯದ ಔಷಧ ರಫ್ತು

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next