Advertisement

Senior journalist,ಇತಿಹಾಸ ತಜ್ಞ ಈಚನೂರು ಕುಮಾರ್‌ ನಿಧನ

12:48 AM Jul 21, 2024 | Team Udayavani |

ಮೈಸೂರು: ಹಿರಿಯ ಪತ್ರಕರ್ತ, ಇತಿಹಾಸ ತಜ್ಞ ಈಚನೂರು ಕುಮಾರ್‌ (71) ಜು. 20ರಂದು ನಿಧನಹೊಂದಿದರು. ಮೃತರು, ಪುತ್ರಿ ಮತ್ತು ಪುತ್ರನನ್ನು ಅಗಲಿದ್ದಾರೆ.

Advertisement

5 ದಶಕಗಳಿಂದ ಪತ್ರಕರ್ತರಾಗಿದ್ದ ಕುಮಾರ್‌ ವಿವಿಧ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. ಕರ್ನಾಟಕ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ, ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರಶಸ್ತಿ, ಮೈಸೂರು ಜಿಲ್ಲಾ ಪತ್ರಕರ್ತರ ಸಂಘ, ಮೈಸೂರು ವರದಿಗಾರ ಒಕ್ಕೂಟ ಪ್ರಶಸ್ತಿ, ಜೆಎಸ್‌ಎಸ್‌ ಮಾಧ್ಯಮ ಪ್ರಶಸ್ತಿ, ವಿಶ್ವ ಸಂವಾದ ಕೇಂದ್ರದಿಂದ ತಿ.ತಾ. ಶರ್ಮ ಮಾಧ್ಯಮ ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next