Advertisement

ಸಣ್ಣ ಕಥೆಗಾರ ಶ್ರೀಕಂಠ ಪುತ್ತೂರು ಇನ್ನಿಲ್ಲ

10:43 AM Feb 04, 2021 | Team Udayavani |

ಉಡುಪಿ: ಸಣ್ಣ ಕಥೆಗಾರ ಶ್ರೀಕಂಠ ಪುತ್ತೂರು (93) ಅವರು ಗುರುವಾರ ನಸುಕಿನ ವೇಳೆ ನಿಧನ ಹೊಂದಿದ್ದಾರೆ.

Advertisement

ಮೂಲತಃ ಕುಂಬ್ಳೆ ನೀರ್ಚಾಲಿನವರಾದ ಶ್ರೀಕಂಠ ಅವರು ತಮ್ಮ  ವಿದ್ಯಾಭ್ಯಾಸವನ್ನು ಪುತ್ತೂರಿನಲ್ಲಿ ನಡೆಸಿದ್ದರು. ಸುಮಾರು 500ಕ್ಕೂ ಹೆಚ್ಚು ಸಣ್ಣ ಕಥೆಗಳನ್ನು ಬರೆದಿದ್ದರು. ಅವರ ಕಥೆಗಳು ಉದಯವಾಣಿ, ತುಷಾರ ಪತ್ರಿಕೆಗಳಲ್ಲಿ ಪ್ರಕಟವಾಗಿದ್ದವು.

ಇದನ್ನೂ ಓದಿ:ಮೂಳೂರು ಬಿಲ್ಲವ ಸಂಘಕ್ಕೆ ನುಗ್ಗಿದ ಕಳ್ಳರು: ಕಾಣಿಕೆ ಡಬ್ಬಿಯಿಂದ ನಗದು ಕಳವು

ಮಣಿಪಾಲ್ ಫೈನಾನ್ಸ್ ಕಾರ್ಪೊರೇಶನ್‌ ಉಡುಪಿ ವಿಭಾಗೀಯ ಕಚೇರಿಯಲ್ಲಿ ಪ್ರಚಾರ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

Advertisement

ಇದನ್ನೂ ಓದಿ:ಕಲ್ಲು ಕ್ವಾರಿಗಳಲ್ಲಿ ಸುರಕ್ಷತಾ ನಿಯಮಗಳ ಪಾಲನೆ: ವರದಿ ಸಲ್ಲಿಸಲು ಹೈಕೋರ್ಟ್‌ ಆದೇಶ

ಮೃತರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next