Advertisement

ಬೆಂ- ಮೈ ಹೆದ್ದಾರಿಯಲ್ಲಿ ಸರಣಿ ಅಪಘಾತ: ಒಂದೊಕ್ಕೊಂದು ಗುದ್ದಿಕೊಂಡ ಲಾರಿ- ಬಸ್ಸು- ಕಾರು

12:41 PM Jul 14, 2023 | Team Udayavani |

ರಾಮನಗರ: ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ಸರಣಿ ಅಪಘಾತ ನಡೆದಿದ್ದು, ಲಾರಿ, ಬಸ್ಸು, ಕಾರು ಒಂದೊಕ್ಕೊಂದು ಗುದ್ದಿಕೊಂಡ ಘಟನೆ ಶುಕ್ರವಾರ ನಡೆದಿದೆ.

Advertisement

ಬಿಡದಿ ಬಳಿಯ ನೆಲ್ಲಿಗುಂಟಕೆರೆ ಬಳಿ ಘಟನೆ ನಡೆದಿದ್ದು, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ.

ಅಪಘಾತಕ್ಕೀಡಾದ ವಾಹನಗಳ ಟೋಯಿಂಗ್ ಮಾಡಲಾಗಿದೆ.

ಬಿಡದಿ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟಿದ್ದು,  ಬಿಡದಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next