Advertisement

ಸರಣಿ ಅಪಘಾತ: ಸಿದ್ದರಾಮಯ್ಯ ಬೆಂಗಾವಲು ವಾಹನಕ್ಕೂ ಢಿಕ್ಕಿ 

09:00 AM Jan 09, 2019 | |

ಮಂಡ್ಯ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬುಧವಾರ ಸರಣಿ ಅಪಘಾತ ಸಂಭವಿಸಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಾವಲು ವಾಹನವೂ ಜಖಂಗೊಂಡಿದೆ.

Advertisement

ಸಿದ್ದರಾಮಯ್ಯ ಅವರ ಬೆಂಗಾವಲು ಪಡೆಯ ವಾಹನಕ್ಕೆ ಕಾರೊಂದು ಢಿಕ್ಕಿಯಾಗಿದ್ದು ಆ ಬಳಿಕ ಒಂದರ ಹಿಂದೆ ಇನ್ನೊಂದರ ಹಾಗೆ ನಾಲ್ಕು ವಾಹನಗಳಿಗೆ ಢಿಕ್ಕಿಯಾಗಿ ಅವಘಡ ಸಂಭವಿಸಿದೆ.

ಅಪಘಾತದಿಂದ ವಾಹನಗಳು ಜಖಂಗೊಂಡಿದ್ದು,ಅದೃಷ್ಟವಷಾತ್‌ ಯಾವುದೇ ಗಾಯಗಳಾಗಿಲ್ಲ.

ಶ್ರೀರಂಗ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next