Advertisement

ಮಾ.24ಕ್ಕೆ ಏಳು ಬಂಡಾಯ ಶಾಸಕರು ಕಾಂಗ್ರೆಸ್‌ ಸೇರ್ಪಡೆ 

06:55 AM Feb 27, 2018 | Team Udayavani |

ಮಂಡ್ಯ: ಜೆಡಿಎಸ್‌ನ ಏಳು ಬಂಡಾಯ ಶಾಸಕರು ಮಾ.24ರಂದು ಕಾಂಗ್ರೆಸ್‌ ಸೇರ್ಪಡೆಯಾಗುತ್ತಿರುವುದನ್ನು ಶಾಸಕ ಜಮೀರ್‌ ಅಹಮದ್‌ ಮದ್ದೂರಿನಲ್ಲಿ ಖಚಿತಪಡಿಸಿದರು.

Advertisement

ಕಾಂಗ್ರೆಸ್‌ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ರಾಜ್ಯ ಭೇಟಿ ಸಮಯದಲ್ಲೇ ಪಕ್ಷ ಸೇರ್ಪಡೆಯಾಗಬೇಕಿತ್ತು. ಆದರೆ, ರಾಜ್ಯಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಸೇರುವುದು ವಿಳಂಬವಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next